Webdunia - Bharat's app for daily news and videos

Install App

ಮೂರು ಜನರನ್ನು ಕೊಲೆ ಮಾಡಿ ಲೂಟಿ ಮಾಡಿದ ಯುವಕ ಅರೆಸ್ಟ್

Webdunia
ಭಾನುವಾರ, 6 ಡಿಸೆಂಬರ್ 2020 (06:59 IST)
ಗುರುಗ್ರಾಮ : 22 ವರ್ಷದ ವ್ಯಕ್ತಿಯೊಬ್ಬ ಸತತ 3 ರಾತ್ರಿಗಳಲ್ಲಿ ಮೂರು ಜನರನ್ನು ಕೊಲೆ ಮಾಡಿ ಲೂಟಿ ಮಾಡಿದ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

ಆರೋಪಿ ಗುರುಗ್ರಾಮದ ಅತಿಥಿ ಗೃಹವೊಂದರಲ್ಲಿ ಕೆಲಸ ಮಾಡುತ್ತಿದ್ದು, ಆನಂತರ ನಿರುದ್ಯೋಗಿಯಾಗಿದ್ದ. ಈ ಹಿನ್ನಲೆಯಲ್ಲಿ ಆತ ಹಣಕ್ಕಾಗಿ ವ್ಯಕ್ತಿಯೊಬ್ಬರ ಬಳಿ ಮದ್ಯಪಾನಕ್ಕೆ ಆಮಿಷಯೊಡ್ಡಿ, ಆತ ಕುಡಿದ ಬಳಿಕ ಆತನನ್ನು ಕೊಲೆ ಮಾಡಿ ಆತನ ಬಳಿಯಿದ್ದ ವಸ್ತುಗಳನ್ನು ಲೂಟಿ ಮಾಡಿದ್ದಾನೆ. ಬಳಿ ಮರುದಿನ ರಾತ್ರಿ ಭದ್ರತಾ ಸಿಬ್ಬಂದಿಗೆ ಇರಿದು ಕೊಲೆ ಮಾಡಿದ್ದಾನೆ. ಮೂರನೇಯ ರಾತ್ರಿ ವ್ಯಕ್ತಿಯೊಬ್ಬ ಶಿರಚ್ಚೇಧನ ಮಾಡಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿ ಯುವಕನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments