Webdunia - Bharat's app for daily news and videos

Install App

ಕೊವಿಡ್ ನಿಂದ ರಕ್ಷಿಸಿಕೊಳ್ಳಲು ಹಾವನ್ನು ತಿಂದ ವ್ಯಕ್ತಿ ಅರೆಸ್ಟ್

Webdunia
ಶುಕ್ರವಾರ, 28 ಮೇ 2021 (12:53 IST)
ತಮಿಳುನಾಡು : ಹಾವು ಕೊವಿಡ್ ಗೆ ಉತ್ತಮ ಔಷಧಿ ಎಂದು ಹೇಳಿ ವ್ಯಕ್ತಿಯೊಬ್ಬ ಹಾವನ್ನು ಬಾಯಿಗೆ ಹಾಕಿಕೊಂಡು  ಅಗೆದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

50 ವರ್ಷದ ಕೃಷಿ ಕಾರ್ಮಿಕ ಇಂತಹ ಕೆಲಸ ಮಾಡಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆತ ಹಾವುಗಳು ಕೊವಿಡ್ ವೈರಸ್ ನಿಂದ ರಕ್ಷಿಸಿಕೊಳ್ಳಲು ಉತ್ತಮವಾಗಿದೆ ಎಂದು ಹೇಳುತ್ತಿದ್ದಾನೆ.

ಈ ವಿಡಿಯೋ ವೀಕ್ಷಿಸಿದ ಜಿಲ್ಲಾ ಅರಣ್ಯಾಧಿಕಾರಿ ವ್ಯಕ್ತಿಯನ್ನು ಬಂಧಿಸುವಂತೆ ಸೂಚಿಸಿದ್ದ ಹಿನ್ನಲೆಯಲ್ಲಿ  ಆತನನ್ನು ಬಂಧಿಸಿ 7000ರೂ.ಗಳ ದಂಡ ವಿಧಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments