Webdunia - Bharat's app for daily news and videos

Install App

ವಿಸ್ಕಿ ಕುಡಿಸಿ ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಕಾಮುಕರು ಅರೆಸ್ಟ್

Webdunia
ಭಾನುವಾರ, 1 ಡಿಸೆಂಬರ್ 2019 (06:44 IST)
ಹೈದರಾಬಾದ್ : ತೆಲಂಗಾಣದಲ್ಲಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಪಶುವೈದ್ಯೆಯ ಮೃತದೇಹ ಸಿಕ್ಕಿದ್ದು, ಆಕೆಗೆ ವಿಸ್ಕಿ ಕುಡಿಸಿ ನಾಲ್ವರು ಕಾಮುಕರು ಅತ್ಯಾಚಾರ ಎಸಗಿ ಕೊಲೆ ಮಾಡಿದ ವಿಚಾರ ಇದೀಗ ತನಿಖೆಯಿಂದ ಬಹಿರಂಗಗೊಂಡಿದೆ.



ಪಶು ವೈದ್ಯ ಪ್ರಿಯಾಂಕ ರೆಡ್ಡಿ (26)ಕೊಲೆಯಾದ ಮಹಿಳೆ. ಈಕೆಯ ಗಾಡಿಗೆ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಹಾಗೂ ಮೂವರು ಕ್ಲೀನರ್ ಗಳು ಕಿಡ್ನಾಪ್ ಮಾಡಿ ಆಕೆಗೆ ಬಲವಂತವಾಗಿ ವಿಸ್ಕಿ ಕುಡಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆ ವೇಳೆ ಅವರು ವೈದ್ಯೆಯ ಮೂಗು ಮತ್ತು ಬಾಯಿಯನ್ನು ಗಟ್ಟಿಯಾಗಿ ಮುಚ್ಚಿಕೊಂಡಿದ್ದರಿಂದ ಆಕೆ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ.


ಆಗ ಈ ನಾಲ್ವರು ಆಕೆಯ ದೇಹವನ್ನು ತೆಗೆದುಕೊಂಡು ಹೋಗಿ ಸೇತುವೆ ಕೆಳಗೆ ಪೆಟ್ರೋಲ್ ಹಾಕಿ ಸುಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ನಾಲ್ವರು ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದು ಸತ್ಯಾಂಶ ಬಾಯ್ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

ಮುಂದಿನ ಸುದ್ದಿ
Show comments