Webdunia - Bharat's app for daily news and videos

Install App

'ಆಪ್' ಸ್ವಾತಂತ್ರ್ಯೋತ್ತರ ಕಂಡ ಅತಿ ಕೆಟ್ಟ ಸರ್ಕಾರ

Webdunia
ಸೋಮವಾರ, 19 ಸೆಪ್ಟಂಬರ್ 2016 (16:25 IST)
ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಪ್ ಸರ್ಕಾರ, ಸ್ವಾತಂತ್ರ್ಯೋತ್ತರ ದೆಹಲಿಯನ್ನಾಳಿದ ಅತ್ಯಂತ ಕೆಟ್ಟ ಸರ್ಕಾರ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವ್ಯಾಖ್ಯಾನಿಸಿದ್ದು, ಈ ಪಕ್ಷದ ಬಗ್ಗೆ ಜಾಗರೂಕರಾಗಿರಿ ಎಂದು ಸದ್ಯದಲ್ಲಿಯೇ ಚುನಾವಣೆಯನ್ನೆದುರಿಸುತ್ತಿರುವ ಪಂಜಾಬ್ ಜನತೆಗೆ ಎಚ್ಚರಿಸಿದ್ದಾರೆ. 
 
ಜಲಂಧರ್‌ನಲ್ಲಿ ವರದಿಗಾರರೊಂದಿಗೆ ಮಾತನ್ನಾಡುತ್ತಿದ್ದ ಅವರು, ದೆಹಲಿ ಆಡಳಿತದ ಬಗ್ಗೆ ಗಮನವಿಟ್ಟು ನೋಡಿದರೆ, ಆಡಳಿತದ ಗುಣಮಟ್ಟ ನಮಗೆ ಅರ್ಥವಾಗುತ್ತದೆ ಎಂದಿದ್ದಾರೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಪಂಜಾಬ್ ಗದ್ದುಗೆಯ ಮೇಲೆ ಕಣ್ಣಿಟ್ಟಿರುವ ಕುರಿತು ಪ್ರತಿಕ್ರಿಯಿಸಲು ಕೇಳಿದಾಗ ಅವರು ಈ ರೀತಿಯಲ್ಲಿ ಉತ್ತರಿಸಿದ್ದಾರೆ. 
 
ಆಪ್ ಬಗ್ಗೆ ನನ್ನ ಅಭಿಪ್ರಾಯವನ್ನು ಕೇಳಿದರೆ, ಸ್ವಾತಂತ್ರ್ಯಾ ನಂತರ ದೆಹಲಿಯನ್ನಾಳಿದ ಅತ್ಯಂತ ಕೆಟ್ಟ ಸರ್ಕಾರ ಇದೆಂದು ನಾನು ಹೇಳ ಬಯಸುತ್ತೇನೆ.  ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಆಡಳಿತದ ಗುಣಮಟ್ಟವನ್ನು ಗಮನಿಸಿದರಷ್ಟೇ ಸಾಕು, ಇದು ಪಂಜಾಬ್ ಜನತೆಗೆ ಆ ಪಕ್ಷದಿಂದ ದೂರವಿರಿ ಎಂಬ ಎಚ್ಚರಿಕೆಯನ್ನು ನೀಡುತ್ತದೆ ಎಂದಿದ್ದಾರೆ ಜೇಟ್ಲಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments