Webdunia - Bharat's app for daily news and videos

Install App

ಹೆಲಿಕಾಪ್ಟರ್ ಹತ್ತುವಾಗ ಜಾರಿಬಿದ್ದು ಗಾಯಗೊಂಡ ಜೇಟ್ಲಿ

Webdunia
ಸೋಮವಾರ, 13 ಮಾರ್ಚ್ 2017 (11:01 IST)
ನವದೆಹಲಿ(ಮಾ.13): ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜ಻ರಿಬಿದ್ದು ಗಾಯಗೊಂಡಿರುವ ಘಟನೆ ಭಾನುವಾರ ಹರಿದ್ವಾರದಲ್ಲಿ ನಡೆದಿದೆ.

ಬಾಬಾ ರಾಮದೇವ್ ಪತಂಜಲಿ ಯೋಗ ಪೀಠಕ್ಕೆ ಭೇಟಿ ನೀಡಿದ್ದ ಜೇಟ್ಲಿ ವಾಪಸ್ ನವದೆಹಲಿಗೆ ಹಿಂದಿರುಗಲು ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿದ್ದರಿಂದ ಕುಸಿ ಬಿದ್ದಿದ್ದಾರೆ. ಸಮೀಪದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಸಣ್ಣ ಗಾಯವಾಗಿದೆ. ಅದೇ ಹೆಲಿಕಾಪ್ಟರ್`ನಲ್ಲಿ ಜೇಟ್ಲಿ ತೆರಳಿದರು ಎಂದು ಪತಂಜಲಿ ಯೋಗಪೀಠದ ಸಿಬ್ಬಂದಿ ತಿಳಿಸಿದ್ದಾರೆ.

ಉತ್ತರಪ್ರದೇಶ ಮತ್ತು ಉತ್ತರಾಖಂಡ್`ನಲ್ಲಿ ನೂತನ ಸಿಎಂ ಆಯ್ಕೆ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಅರುಣ್ ಜೇಟ್ಲಿ ತರಾತುರಿಯಲ್ಲಿ ಹೊರಟಿದ್ದರು ಎನ್ನಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments