Select Your Language

Notifications

webdunia
webdunia
webdunia
webdunia

ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಸ್ಥಿತಿ ಚಿಂತಾಜನಕ

ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಸ್ಥಿತಿ ಚಿಂತಾಜನಕ
ನವದೆಹಲಿ , ಸೋಮವಾರ, 19 ಆಗಸ್ಟ್ 2019 (10:35 IST)
ನವದೆಹಲಿ: ತೀವ್ರ ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿತ್ತ ಸಚಿವ, ಬಿಜೆಪಿ ನಾಯಕ ಅರುಣ್ ಜೇಟ್ಲಿ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ ಎನ್ನಲಾಗಿದೆ.


ಅರುಣ್ ಜೇಟ್ಲಿ ಜೀವರಕ್ಷಕ ಸಾಧನ ಅಳವಡಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಏಮ್ಸ್ ಆಸ್ಪತ್ರೆ ಮೂಲಗಳು ಹೇಳಿವೆ. ಆಗಸ್ಟ್ 9 ರಂದು ಜೇಟ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಈಗಾಗಲೇ ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು, ಇತರ ರಾಜಕೀಯ ನಾಯಕರು ಆಸ್ಪತ್ರೆಗೆ ಬಂದು ಜೇಟ್ಲಿ ಯೋಗ ಕ್ಷೇಮ ವಿಚಾರಿಸಿದ್ದಾರೆ. ಅವರ ಸ್ಥಿತಿ ಕಳವಳಕಾರಿಯಾಗಿದೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ ಮತ್ತು ಪ್ರಧಾನಿ ಮೋದಿಗೆ ಅವಮಾನ ಮಾಡಿದ ಪ್ರತಿಭಟನಾಕಾರರಿಗೆ ತಕ್ಕ ಉತ್ತರ ಕೊಟ್ಟ ಬಿಜೆಪಿ ನಾಯಕಿ