Webdunia - Bharat's app for daily news and videos

Install App

ರಾಹುಲ್ ಗಾಂಧಿಗೆ ಅದ್ಯಾವಾಗ ಬುದ್ದಿ ಬರುತ್ತೋ..!: ಸಚಿವ ಅರುಣ್ ಜೇಟ್ಲಿ

Webdunia
ಗುರುವಾರ, 7 ಜೂನ್ 2018 (09:54 IST)
ನವದೆಹಲಿ: ಪ್ರತೀ ಬಾರಿ ರಾಹುಲ್ ಗಾಂಧಿ ಸಂಸತ್ತಿನ ಹೊರಗೆ ಮತ್ತು ಒಳಗೆ ಮಾತನಾಡುವುದನ್ನು ಕೇಳಿದಾಗಲೆಲ್ಲಾ ನನಗನಿಸುವುದು ಈ ಮನುಷ್ಯನಿಗೆ ಅದೇನು ತಿಳುವಳಿಕೆ ಇದೆ? ಅದ್ಯಾವಾಗ ಬುದ್ಧಿ ಬರುತ್ತದೋ ಎಂದು.. ಹೀಗಂತ ವಿದೇಶಾಂಗಗ ಸಚಿವ ಅರುಣ್ ಜೇಟ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಿರುಗೇಟು ಕೊಟ್ಟಿದ್ದಾರೆ.

ಮಧ್ಯಪ್ರದೇಶದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡದೇ ಉದ್ದಿಮೆದಾರರ ಸಾಲಮನ್ನಾ ಮಾಡುವುದರಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಜೇಟ್ಲಿ ತಿರುಗೇಟು ಕೊಟ್ಟಿದ್ದಾರೆ.

‘ರಾಹುಲ್ ಗಾಂಧಿ ಹೇಳುತ್ತಿರುವುದೆಲ್ಲವೂ ಸುಳ್ಳು. ಇದು ನಮ್ಮ ಕಾಲದಲ್ಲಲ್ಲ. ಯುಪಿಎ ಎರಡನೇ ಅವಧಿಯಲ್ಲಿ ಇಂತಹ ಎಡವಟ್ಟು ನಡೆಯುತ್ತಿತ್ತು. ರೈತರಿಗೆ ವಂಚಿಸಿ ಉದ್ಯಮಿಗಳ ಬೇಕಾಬಿಟ್ಟೆ ಹಣ ಒದಗಿಸಲಾಗುತ್ತಿತ್ತು. ನಾವು ಅದನ್ನೆಲ್ಲಾ ಹಂತ ಹಂತವಾಗಿ ನಿಲ್ಲಿಸಿದ್ದೇವೆ. ಇದೀಗ ಅದರ ವಸೂಲಾತಿ ಕೆಲಸ ಮಾಡುತ್ತಿದ್ದೇವೆ’ ಎಂದು ಜೇಟ್ಲಿ ಹೇಳಿದ್ದಾರೆ.

ಇನ್ನು ಇದೇ ರ್ಯಾಲಿಯಲ್ಲಿ ಚೀನಾದಲ್ಲಿ ತಯಾರಾಗುತ್ತಿರುವ ಮೊಬೈಲ್ ಗಳನ್ನು ನಾವು ಅಧಿಕಾರಕ್ಕೆ ಬಂದರೆ ಭಾರತದಲ್ಲೇ ತಯಾರಿಸುತ್ತೇವೆ ಎಂದಿದ್ದ ರಾಹುಲ್ ಮಾತನ್ನು ಲೇವಡಿ ಮಾಡಿರುವ ಜೇಟ್ಲಿ ಇದು ಅಜ್ಞಾನದ ಪರಮಾವಧಿ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments