Webdunia - Bharat's app for daily news and videos

Install App

ನೋಟು ನಿಷೇಧಕ್ಕೆ ಮಹಾತ್ಮಾ ಗಾಂಧಿ ಮಾತು ನೆನಪಿಸಿದ ಅರುಣ್ ಜೇಟ್ಲಿ

Webdunia
ಬುಧವಾರ, 1 ಫೆಬ್ರವರಿ 2017 (11:31 IST)
ನವದೆಹಲಿ: 2017 ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ನೋಟು ನಿಷೇಧದ ಬಗ್ಗೆ ತಗಾದೆ ತೆಗೆಯುತ್ತಿರುವ ಪ್ರತಿಪಕ್ಷಗಳಿಗೆ ಮಹಾತ್ಮಾ ಗಾಂಧೀಜಿ ಸಾಲನ್ನು ನೆನಪಿಸಿ ತಿರುಗೇಟು ನೀಡಿದ್ದಾರೆ.

 
ರಾಷ್ಟ್ರಪಿತ ಗಾಂಧೀಜಿ ಯಾವುದೇ ಬದಲಾವಣೆಗಳು ಸರಿಯಾದ ಉದ್ದೇಶಕ್ಕಾಗಿ ಪ್ರಾರಂಭಿಸಿದರೆ ಅದರಲ್ಲಿ ತಪ್ಪೇನಿಲ್ಲ ಎಂದಿದ್ದರು. ಅದೇ ಉದ್ದೇಶದೊಂದಿಗೆ ನಾವು ನೋಟು ನಿಷೇಧವನ್ನೂ ಜಾರಿಗೆ ತಂದಿದ್ದೇವೆ ಎಂದು ಅರುಣ್ ಜೇಟ್ಲಿ ಹೇಳಿದರು.

ಇದೇ ಮುಂದಿನ ವರ್ಷದ ವೇಳೆಗೆ ನೋಟು ನಿಷೇಧದಿಂದ ಜನರಿಗಾಗುತ್ತಿರುವ ತೊಂದರೆಗಳು ಕಡಿಮೆಯಾಗಲಿವೆ. ನೋಟು ಅಮಾನ್ಯದಿಂದ ಸಾಲ ಕಡಿಮೆಯಾಗಿದೆ, ಆದಾಯ ಹೆಚ್ಚಾಗಿದೆ ಎಂದು ಜೇಟ್ಲಿ ಬಜೆಟ್ ನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments