ನೋಟು ನಿಷೇಧಕ್ಕೆ ಮಹಾತ್ಮಾ ಗಾಂಧಿ ಮಾತು ನೆನಪಿಸಿದ ಅರುಣ್ ಜೇಟ್ಲಿ

Webdunia
ಬುಧವಾರ, 1 ಫೆಬ್ರವರಿ 2017 (11:31 IST)
ನವದೆಹಲಿ: 2017 ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ನೋಟು ನಿಷೇಧದ ಬಗ್ಗೆ ತಗಾದೆ ತೆಗೆಯುತ್ತಿರುವ ಪ್ರತಿಪಕ್ಷಗಳಿಗೆ ಮಹಾತ್ಮಾ ಗಾಂಧೀಜಿ ಸಾಲನ್ನು ನೆನಪಿಸಿ ತಿರುಗೇಟು ನೀಡಿದ್ದಾರೆ.

 
ರಾಷ್ಟ್ರಪಿತ ಗಾಂಧೀಜಿ ಯಾವುದೇ ಬದಲಾವಣೆಗಳು ಸರಿಯಾದ ಉದ್ದೇಶಕ್ಕಾಗಿ ಪ್ರಾರಂಭಿಸಿದರೆ ಅದರಲ್ಲಿ ತಪ್ಪೇನಿಲ್ಲ ಎಂದಿದ್ದರು. ಅದೇ ಉದ್ದೇಶದೊಂದಿಗೆ ನಾವು ನೋಟು ನಿಷೇಧವನ್ನೂ ಜಾರಿಗೆ ತಂದಿದ್ದೇವೆ ಎಂದು ಅರುಣ್ ಜೇಟ್ಲಿ ಹೇಳಿದರು.

ಇದೇ ಮುಂದಿನ ವರ್ಷದ ವೇಳೆಗೆ ನೋಟು ನಿಷೇಧದಿಂದ ಜನರಿಗಾಗುತ್ತಿರುವ ತೊಂದರೆಗಳು ಕಡಿಮೆಯಾಗಲಿವೆ. ನೋಟು ಅಮಾನ್ಯದಿಂದ ಸಾಲ ಕಡಿಮೆಯಾಗಿದೆ, ಆದಾಯ ಹೆಚ್ಚಾಗಿದೆ ಎಂದು ಜೇಟ್ಲಿ ಬಜೆಟ್ ನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments