Webdunia - Bharat's app for daily news and videos

Install App

ಸಾರ್ವಜನಿಕ ಜೀವನಕ್ಕೆ ಮಾಯಾವತಿ ಲಾಯಕ್ಕಲ್ಲ: ಅರುಣ್ ಜೇಟ್ಲಿ ವಾಗ್ದಾಳಿ

Webdunia
ಮಂಗಳವಾರ, 14 ಮೇ 2019 (07:40 IST)
ನವದೆಹಲಿ: ಸ್ವ ರಾಜಕೀಯ ಹಿತಾಸಕ್ತಿಗೆ ಪತ್ನಿಗೆ ಕೈ ಕೊಟ್ಟ ಪ್ರಧಾನಿ ಮೋದಿ ಎಂದು ಟೀಕಿಸಿದ್ದ ಬಿಎಸ್ ಪಿ ನಾಯಕಿ ಮಾಯಾವತಿ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ.


ಮಾಯಾವತಿ ತೀರಾ ಕೆಳಮಟ್ಟಕ್ಕೆ ಇಳಿದು ಮಾತನಾಡಿದ್ದಾರೆ. ಅವರು ಸಾರ್ವಜನಿಕ ಜೀವನಕ್ಕೇ ಲಾಯಕ್ಕಾದವರಲ್ಲ ಎಂದು ಜೇಟ್ಲಿ ವಾಗ್ದಾಳಿ ನಡೆಸಿದ್ದಾರೆ.

‘ಮಾಯಾವತಿ ಅವರು ಪ್ರಧಾನಿ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. ಅವರ ರಾಜಕೀಯ ಸಿದ್ಧಾಂತಗಳು, ಮಾತುಗಳು ಹಿಂದೆಂದೂ ಕಾಣದಷ್ಟು ಕೆಳಮಟ್ಟಕ್ಕಿಳಿದಿದೆ. ಇವರು ಸಾರ್ವಜನಿಕ ಜೀವನಕ್ಕೇ ಲಾಯಕ್ಕಲ್ಲ’ ಎಂದು ಜೇಟ್ಲಿ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments