Webdunia - Bharat's app for daily news and videos

Install App

ಮುಂಗಾರು ಅಧಿವೇಶನಕ್ಕೆ ಸಚಿವ ಅರುಣ್ ಜೇಟ್ಲಿ ಗೈರು: ಹೊಸ ನಾಯಕನ ಹುಡುಕಾಟದಲ್ಲಿ ಬಿಜೆಪಿ

Webdunia
ಸೋಮವಾರ, 16 ಜುಲೈ 2018 (10:13 IST)
ನವದೆಹಲಿ: ಈ ಬಾರಿ ಮುಂಗಾರು ಅಧಿವೇಶನಕ್ಕೆ ರಾಜ್ಯಸಭೆ ನಾಯಕ ಸಚಿವ ಅರುಣ್ ಜೇಟ್ಲಿ ಗೈರು ಹಾಜರಾಗಲಿದ್ದಾರೆ. ಅವರ ಬದಲಿಗೆ ರಾಜ್ಯಸಭೆ ನಾಯಕ ಸ್ಥಾನಕ್ಕೆ ಬಿಜೆಪಿ ಹೊಸ ನೇತಾರರ ಹುಡುಕಾಟದಲ್ಲಿದೆ.

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಅರುಣ್ ಜೇಟ್ಲಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಜುಲೈ 18 ರಿಂದ ಆಗಸ್ಟ್ 10 ರವರೆಗೆ ನಡೆಯಲಿರುವ ಮುಂಗಾರು ಅಧಿವೇಶನ ತಪ್ಪಿಸಿಕೊಳ್ಳಲಿದ್ದಾರೆ.

ಈಗಾಗಲೇ ಅರುಣ್ ಜೇಟ್ಲಿ ನಿಭಾಯಿಸುತ್ತಿರುವ ರಾಜ್ಯಸಭೆ ನಾಯಕ ಸ್ಥಾನವನ್ನು ಸಚಿವ ಪಿಯೂಷ್ ಗೋಯೆಲ್ ನಿಭಾಯಿಸುತ್ತಿದ್ದಾರೆ. ಆದರೆ ರಾಜ್ಯಸಭೆ ಅಧಿವೇಶನ ಆರಂಭವಾಗುವ ಹೊತ್ತಿಗೆ ಬಿಜೆಪಿ ಈ ಸ್ಥಾನಕ್ಕೆ ತಾತ್ಕಾಲಿಕವಾಗಿ ಇನ್ನೊಬ್ಬ ನಾಯಕನನ್ನು ಆರಿಸಬೇಕಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಮುಂದಿನ ಸುದ್ದಿ
Show comments