Webdunia - Bharat's app for daily news and videos

Install App

ಆತ್ಮಹತ್ಯೆ ಕೂಡ ದಿಟ್ಟ ನಿರ್ಧಾರವೇ! ನೋಟು ನಿಷೇಧದ ವಿರುದ್ಧ ಶೌರಿ ಕಿಡಿ

Webdunia
ಶುಕ್ರವಾರ, 18 ನವೆಂಬರ್ 2016 (17:28 IST)
500 ಮತ್ತು 1,000 ರೂಪಾಯಿ ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ತೀವ್ರವಾಗಿ ವಿರೋಧಿಸಿದ್ದಾರೆ. 
 
ನೋಟುಗಳ ನಿಷೇಧದ ಹಿಂದೆ ಸದಾಶಯವಿರಬಹುದು. ಆದರೆ ಸರಿಯಾಗಿ ಯೋಜಿಸದೇ ಜಾರಿಗೆ ತಂದಿದ್ದು ತಪ್ಪು. ಬಾವಿಗೆ ಬೀಳುವುದು, ಆತ್ಮಹತ್ಯೆ ಮಾಡಿಕೊಳ್ಳುವುದು ಸಹ ದಿಟ್ಟ ನಿರ್ಧಾರವೇ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜೇಟ್ಲಿ ಅವರು ವ್ಯಂಗ್ಯವಾಡಿದ್ದಾರೆ. 
 
ಕಪ್ಪುಹಣವನ್ನು ಯಾರು ಕೂಡ ನಗದು ರೂಪದಲ್ಲಿ ಇಟ್ಟಿರುವುದಿಲ್ಲ. ನೋಟು ನಿಷೇಧದಿಂದ ಕಪ್ಪು ಹಣವನ್ನು ನಿಗ್ರಹಿಸಬಹುದು ಎಂಬ ಸರ್ಕಾರ ಕಲ್ಪನೆಯಲ್ಲಿ ಹುರುಳಿಲ್ಲ. ಕಪ್ಪುಹಣವನ್ನು ವಿದೇಶದಲ್ಲಿ ಇಡಲಾಗುತ್ತದೆ, ಆಸ್ತಿ, ಆಭರಣ, ಸ್ಟಾಕ್ ಮಾರ್ಕೆಟ್ ಅಥವಾ ಬೇರೆ ಇನ್ಯಾವುದೇ ರೂಪದಲ್ಲಿ ವಿದೇಶಗಳಲ್ಲಿ ಗುಪ್ತವಾಗಿಡಲಾಗುತ್ತದೆ ಎಂದು ಅವರ ಅಭಿಪ್ರಾಯ ಪಟ್ಟಿದ್ದಾರೆ. 
 
ಮುಂಬರುವ ಚುನಾವಣೆಗಳಲ್ಲಿ ಇಂತಹ ಮೂರ್ಖ ಪ್ರಧಾನಿಯನ್ನು ದೇಶದ ಜನತೆ ಮತ್ತೆ ಆಯ್ಕೆ ಮಾಡಬಾರದು  ಕಳೆದೆರಡು ದಿನಗಳ ಹಿಂದೆ ಅವರು ಹೇಳಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮುಂದಿನ ಸುದ್ದಿ
Show comments