Webdunia - Bharat's app for daily news and videos

Install App

ಮೈಸೂರಿನ ಅರುಣ್ ಯೋಗಿ ಕೆತ್ತಿದ ರಾಮಲಲ್ಲಾನೇ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ

Krishnaveni K
ಸೋಮವಾರ, 15 ಜನವರಿ 2024 (17:48 IST)
ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾನ ಮೂರ್ತಿ ಯಾವುದೆಂದು ಫೈನಲ್ ಆಗಿದೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿ ಕೆತ್ತಿದ 5 ವರ್ಷದ ಬಾಲರಾಮನ ಮೂರ್ತಿಯನ್ನೇ ಪ್ರತಿಷ್ಠಾಪನೆ ಮಾಡಲು ಫೈನಲ್ ಮಾಡಲಾಗಿದೆ. ಇದೀಗ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಇದಕ್ಕೆ ಮೊದಲು ಮೈಸೂರಿನ ಅರುಣ್ ಯೋಗಿರಾಜ್ ಮಾಡಿದ ಮೂರ್ತಿಯನ್ನೇ ಪ್ರತಿಷ್ಠಾಪನೆ ಮಾಡಬಹುದು ಎಂದು ಸುದ್ದಿಯಿತ್ತು. ಅದನ್ನೀಗ ಅಧಿಕೃತಗೊಳಿಸಲಾಗಿದೆ. ಇದೀಗ ರಾಮಜನ್ಮಭೂಮಿ ಟ್ರಸ್ಟ್ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿದೆ.

ಇದು ಕನ್ನಡಿಗರಿಗೇ ಹೆಮ್ಮೆಯ ಸಂಗತಿಯಾಗಿದೆ. ಅರುಣ್ ಯೋಗಿ ಕೆತ್ತಿರುವ ಈ ವಿಗ್ರಹ 150 ರಿಂದ 200 ಕೆ.ಜಿ. ತೂಕದ್ದಾಗಿದೆ. ಇದೀಗ ಅರುಣ್ ಯೋಗಿರಾಜ್ ಗೆ ಎಲ್ಲೆಡೆಯಿಂದ ಅಭಿನಂದನೆ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments