Webdunia - Bharat's app for daily news and videos

Install App

ಪಕ್ಷದಿಂದಲೇ ವಜಾಗೊಂಡ ಅರುಣಾಚಲ ಪ್ರದೇಶ್ ಮುಖ್ಯಮಂತ್ರಿ

Webdunia
ಶುಕ್ರವಾರ, 30 ಡಿಸೆಂಬರ್ 2016 (12:46 IST)
ಪಕ್ಷ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮಾ ಖಂಡು ಸೇರಿದಂತೆ 7 ಮಂದಿ ಶಾಸಕರನ್ನು ಪಿಪಿಎ ( ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲಪ್ರದೇಶ್) ಪಕ್ಷದಿಂದ ಗುರುವಾರ ಸಂಜೆ ಅಮಾನತುಗೊಳಿಸಲಾಗಿದೆ. 

ಕಾಂಗ್ರೆಸ್ ಪಕ್ಷದಿಂದ ಬಂಡಾವೆದ್ದಿದ್ದ ಪೇಮಾ ಮತ್ತು ಇತರ 42 ಶಾಸಕರು ಸೆಪ್ಟೆಂಬರ್ ಮಧ್ಯದಲ್ಲಿ ಪಿಪಿಎ ಪಕ್ಷವನ್ನು ಆಲಂಗಿಸಿಕೊಂಡಿದ್ದರು. 
 
ಪಿಪಿಎ ಅಧ್ಯಕ್ಷ ಖಫಾ ಬೆಂಗಿಯಾ ಆದೇಶದಂತೆ ಪಕ್ಷ ಪೇಮಾ ಖಂಡು ಶಾಸಕಾಂಗ ಪಕ್ಷದ ನಾಯಕನಲ್ಲ, ಈ ಸ್ಥಾನಕ್ಕಿರುವ ಯಾವುದೇ ಅಧಿಕಾರವನ್ನು ಅವರು ನಡೆಸುವ ಹಾಗಿಲ್ಲ ಎಂದು ಪಕ್ಷ ಘೋಷಿಸಿದ್ದು, ಅವರು ನಡೆಸುವ ಯಾವುದೇ ಸಭೆಗಳಲ್ಲಿ ಪಾಲ್ಗೊಳ್ಳದಂತೆ ಆದೇಶ ನೀಡಿದೆ. 
 
ಅಮಾನತುಗೊಂಡವರಲ್ಲಿ ಉಪಮುಖ್ಯಮಂತ್ರಿ ಚೌನ ಮೈನ್ ಕೂಡ ಸೇರಿದ್ದು, ಅರುಣಾಚಲದಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು ತಲೆದೋರಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments