Webdunia - Bharat's app for daily news and videos

Install App

ಆರುಷಿ ಕೊಲೆ ಪ್ರಕರಣ: ತಲ್ವಾರ್ ದಂಪತಿಗೆ ಇನ್ನೂ ಮುಗಿದಿಲ್ಲ ಗಂಡಾಂತರ?

Webdunia
ಶನಿವಾರ, 21 ಅಕ್ಟೋಬರ್ 2017 (09:39 IST)
ನವದೆಹಲಿ: ಪುತ್ರಿ ಆರುಷಿ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ದೋಷ ಮುಕ್ತಗೊಂಡು ಜೈಲಿನಿಂದ ಬಿಡುಗಡೆಯಾಗಿರುವ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ದಂಪತಿಗೆ ಇನ್ನೂ ಸಂಕಷ್ಟ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

 
ದಂಪತಿಯನ್ನು ಆರೋಪದಿಂದ ಖುಲಾಸೆಗೊಳಿಸಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಹೇಮರಾಜ್ ಕುಟುಂಬದವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ತಲ್ವಾರ್ ದಂಪತಿ ಜೈಲಿನಿಂದ ಬಿಡುಗಡೆ ಹೊಂದಿದ್ದರು.

ಇದರ ವಿರುದ್ಧ ಅಸಮಾಧಾನಗೊಂಡಿರುವ ಹೇಮರಾಜ್ ಕುಟುಂಬ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇದರೊಂದಿಗೆ ಮತ್ತೆ ಪ್ರಕರಣಕ್ಕೆ ಮರುಜೀವ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments