Webdunia - Bharat's app for daily news and videos

Install App

ಇವಿಎಂ ವಿಷಯ ಪ್ರಸ್ತಾಪಿಸದೇ ಬಿಜೆಪಿಯನ್ನ ಅಭಿನಂದಿಸಿದ ಕೇಜ್ರಿವಾಲ್

Webdunia
ಬುಧವಾರ, 26 ಏಪ್ರಿಲ್ 2017 (23:39 IST)
ದೆಹಲಿಯ ಮೂರೂ ಪಾಲಿಕೆಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಭಿನಂದನೆ ಸಲ್ಲಿಸಿದ್ದಾರೆ. ಟ್ವಿಟ್ಟರ್`ನಲ್ಲಿ ಅಭಿನಂದಿಸಿದ ಕೇಜ್ರಿವಾಲ್, ಇವಿಎಂ ದೋಷದ ವಿಷಯವನ್ನು ಮಾತ್ರ ಪ್ರಸ್ತಾಪಿಸಲಿಲ್ಲ. ಬಿಜೆಪಿ ಜೊತೆ ಸೇರಿ ದೆಹಲಿಯ ಏಳಿಗೆಗಾಗಿ ಕೆಲಸ ಮಾಡುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.

ಇದಕ್ಕೂ ಮುನ್ನ ಬಿಜೆಪಿ ಗೆಲುವಿಗೆ ಇವಿಎಂ ದೋಷ ಕಾರಣ ಎಂದು ಆಮ್ ಆದ್ಮಿಯ ನಾಯಕರು ಪುಂಖಾನುಪುಂಖವಾಗಿ ಆರೋಪ ಮಾಡಿದ್ದರು. ಇದು ಮೋದಿ ಅಲೆಯಲ್ಲ, ಇವಿಎಂ ಅಲೆ ಎಂದು ದೆಹಲಿಯ ಕಾರ್ಮಿಕ ಸಚಿವ ಗೋಪಾಲ್ ರಾಯ್ ಆರೋಪ ಅಣಕ ಮಾಡಿದ್ದರು.
.
ಮತ್ತೊಬ್ಬ ಆಪ್ ನಾಯಕ ಅಶುತೋಷ್, ಬಹುತೇಕ ಇವಿಎಂಗಳು ಅಸಮರ್ಪಕವಾಗಿದ್ದವು. ದೆಹಲಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಸುಧಾರಣೆಗೆ ಆಮ್ ಆದ್ಮಿ ಇಷ್ಟೊಂದು ಕೆಲಸ ಮಾಡಿರುವಾಗ ಬಿಜೆಪಿಗೆ ಅಷ್ಟು ಮತಗಳು ಹೋಗಲು ಸಾಧ್ಯವಿಲ್ಲ’ ಎಂದಿದ್ದರು.

ಈ  ಆದ್ಮಿ ಪಕ್ಷದ ನಾಯಕರು ತುಂಬಾ ಸಗಬಗ್ಗೆ ಪ್ರತಿಕ್ರಿಸಿದ್ದ ಬಿಜೆಪಿ ಮುಖಂಡ ವಿಜಯ್ ಗೋಯೆಲ್, ಆಮ್ ಆದ್ಮಿ ನಾಯಕರು ತುಂಬಾ ಸ್ಪಷ್ಟವಾಗಿದ್ದಾರೆ. ಅವರು ಗೆದ್ದರೆ ಇವಿಎಂ ಉತ್ತಮವಾಗಿರುತ್ತವೆ. ಸೋತರೆ ಇವಿಎಂ ದೋಷ ಎಂದು ವ್ಯಂಗ್ಯವಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments