Webdunia - Bharat's app for daily news and videos

Install App

ಅರವಿಂದ್ ಕೇಜ್ರಿವಾಲ್ ಆರೋಗ್ಯ ಉತ್ತಮವಾಗಿದೆ: ಏಮ್ಸ್‌ ತಜ್ಞರ ತಂಡ

Sampriya
ಶನಿವಾರ, 27 ಏಪ್ರಿಲ್ 2024 (20:25 IST)
ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯವಾಗಿದ್ದು, ಈಗಾಗಲೇ ನೀಡುತ್ತಿರುವ ಜೌಷಧಿಯನ್ನು ಮುಂದುವರೆಸುವಂತೆ ಏಮ್ಸ್‌ ತಜ್ಞರ ತಂಡ ಸಲಹೆ ನೀಡಿದೆ.

ದೆಹಲಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ರಚಿಸಲಾದ ಐದು ಸದಸ್ಯರ ವೈದ್ಯಕೀಯ ಮಂಡಳಿಯು ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ತಪಾಸಣೆ ನಡೆಸಿದೆ.

ಈ ವಿಡಿಯೋ ಕಾನ್ಪರೆನ್ಸ್‌ನಲ್ಲಿ ತಿಹಾರ್ ಜೈಲಿನ ಇಬ್ಬರು ವೈದ್ಯರು ಕೂಡ ಭಾಗವಹಿಸಿದ್ದರು.

ಅರ್ಧ ಗಂಟೆಗಳ ಕಾಲ ನಡೆದ ತಪಾಸಣೆಯಲ್ಲಿ ಅವರ ಆರೋಗ್ಯ ಉತ್ತಮವಾಗಿದ್ದು, ಈಗಾಗಲೇ ನೀಡುತ್ತಿರುವ ಜೌಷಧಿಯನ್ನು ಮುಂದುವರೆಸುವಂತೆ ಸೂಚಿಸಿದ್ದಾರೆ. ‌

ಇನ್ನೂ ಅರವಿಂದ್ ಕೇಜ್ರಿವಾಲ್ ಅವರು ಬಂಧನ ನಂತರ ಅವರ ಆರೋಗ್ಯದ ಬಗ್ಗೆ ಗೊಂದಲ ಸೃಷ್ಟಿಯಾಗಿತ್ತು. ಜಾಮೀನು ಪಡೆಯುವ ಉದ್ದೇಶದಿಂದ ಕೇಜ್ರಿವಾಲ್ ಅವರ ಆರೋಗ್ಯದ ಬಗ್ಗೆ ಆ್ಯಪ್ ಪಕ್ಷದ ನಾಯಕರು ಆರೋಪ ಮಾಡಿದ್ದರು ಎಂದು ಹೇಳಲಾಗಿತ್ತು. ಈ ಕುರಿತಂತೆ ಇದೀಗ ಏಮ್ಸ್​ ಮೆಡಿಕಲ್ ಬೋರ್ಡ್​ ಹೊಸ ಮಾಹಿತಿ ಹಂಚಿಕೊಳ್ಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments