Webdunia - Bharat's app for daily news and videos

Install App

ದೆಹಲಿ ಅಬಕಾರಿ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಕಿಂಗ್ ಪಿನ್

Krishnaveni K
ಬುಧವಾರ, 3 ಏಪ್ರಿಲ್ 2024 (09:39 IST)
ನವದೆಹಲಿ: ದೆಹಲಿ ಅಬಕಾರಿ ಅಕ್ರಮ ಹಗರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರೇ ಕಿಂಗ್ ಪಿನ್ ಎಂದು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಕೋರ್ಟ್ ಗೆ ವರದಿ ನೀಡಿದೆ.

ಅಬಕಾರಿ ಅಕ್ರಮ ಹಗರಣದಲ್ಲಿ ಕೇಜ್ರಿವಾಲ್ ರನ್ನು ಇಡಿ ಬಂಧಿಸಿದೆ. ಏಪ್ರಿಲ್ 15 ರವರೆಗೆ ಕೋರ್ಟ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿತ್ತು. ಈ ನಡುವೆ ಕೇಜ್ರಿವಾಲ್ ವಿಚಾರಣೆ ನಡೆಸಿರುವ ಇಡಿ ಹಲವು ವಿಚಾರಗಳನ್ನು ಕೋರ್ಟ್ ಗೆ ನೀಡಿದೆ.

ದೆಹಲಿ ಸಿಎಂ ಅಬಕಾರಿ ಹಗರಣದ ಪ್ರಮುಖ ರೂವಾರಿ. ಅವರು ಆರೋಪಿ ಎನ್ನುವುದಕ್ಕೆ ಹಲವು ದಾಖಲೆಗಳಿವೆ. ಕೇಜ್ರಿವಾಲ್ ಅಕ್ರಮ ಹಣ ವರ್ಗಾವಣೆ ಆರೋಪಿಯಾಗಿದ್ದಾರೆ ಎಂದು ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಗೆ ಉತ್ತರವಾಗಿ ಇಡಿ ಸುದೀರ್ಘ ವರದಿ ನೀಡಿದೆ.

ಇಂದು ದೆಹಲಿ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರು ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ವಿಚಾರಣೆ ನಡೆಸಲಿದ್ದಾರೆ. ಇದಕ್ಕೆ ಮೊದಲು ಇಡಿ ಕೋರ್ಟ್ ಗೆ ಸುದೀರ್ಘ ವರದಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments