Webdunia - Bharat's app for daily news and videos

Install App

ಅರವಿಂದ್ ಕೇಜ್ರಿವಾಲ್ ಹೋಗಲ್ಲ, ಮೋದಿ ಯಾಕೆ ಈಗ್ಲೇ ಕುಂಭಮೇಳಕ್ಕೆ ಹೋಗಬೇಕು: ಆಪ್ ತಗಾದೆ

Krishnaveni K
ಬುಧವಾರ, 5 ಫೆಬ್ರವರಿ 2025 (09:07 IST)
ನವದೆಹಲಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಇಂದು ಪುಣ್ಯಸ್ನಾನ ಮಾಡಲಿದ್ದಾರೆ. ಆದರೆ ಇದಕ್ಕೆ ಆಪ್ ಪಕ್ಷದಿಂದ ತಗಾದೆ ಎದುರಾಗಿದೆ.

ದೆಹಲಿಯಲ್ಲಿ ಈಗ ಚುನಾವಣೆ ನಡೆಯಲಿದ್ದು, ಬಹಿರಂಗ ಪ್ರಚಾರ ಪ್ರಕ್ರಿಯೆ ಮುಗಿದಿದೆ. ಈ ಸಂದರ್ಭದಲ್ಲಿ ಮೋದಿ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವುದರಿಂದ ಅವರು ರಾಜಕೀಯ ಲಾಭ ಪಡೆದುಕೊಳ್ಳಲಿದ್ದಾರೆ ಎಂದು ಆಪ್ ಆಕ್ಷೇಪವೆತ್ತಿದೆ.

ಇಂದು ಪ್ರಯಾಗ್ ರಾಜ್ ಗೆ ಬರಲಿರುವ ಪ್ರಧಾನಿ ಮೋದಿ ತ್ರಿವೇಣಿ ಸಂಗಮದಲ್ಲಿ ಸುಮಾರು 11 ಗಂಟೆಯ ವೇಳೆಗೆ ಪುಣ್ಯಸ್ನಾನ ಮಾಡಲಿದ್ದಾರೆ. ಈ ವೇಳೆ ಅವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡುವ ನಿರೀಕ್ಷೆಯಿದೆ.

ಕುಂಭಮೇಳದಲ್ಲಿ ಇಂದು ಅಮೃತಸ್ನಾನವಿರಲಿದ್ದು, ಈ ವಿಶೇಷ ದಿನದಂದೇ ಮೋದಿ ಭೇಟಿ ನೀಡುತ್ತಿದ್ದಾರೆ. ಅರ್ಧಗಂಟೆ ಕುಂಭಮೇಳ ವೀಕ್ಷಣೆ ಮಾಡಿ ಸುಮಾರು 12 ಗಂಟೆಯ ಸುಮಾರಿಗೆ ಮೋದಿ ಅಲ್ಲಿಂದ  ವಾಪಸ್ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments