Webdunia - Bharat's app for daily news and videos

Install App

ಅರವಿಂದ್ ಕೇಜ್ರಿವಾಲ್ ಹೋಗಲ್ಲ, ಮೋದಿ ಯಾಕೆ ಈಗ್ಲೇ ಕುಂಭಮೇಳಕ್ಕೆ ಹೋಗಬೇಕು: ಆಪ್ ತಗಾದೆ

Krishnaveni K
ಬುಧವಾರ, 5 ಫೆಬ್ರವರಿ 2025 (09:07 IST)
ನವದೆಹಲಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಇಂದು ಪುಣ್ಯಸ್ನಾನ ಮಾಡಲಿದ್ದಾರೆ. ಆದರೆ ಇದಕ್ಕೆ ಆಪ್ ಪಕ್ಷದಿಂದ ತಗಾದೆ ಎದುರಾಗಿದೆ.

ದೆಹಲಿಯಲ್ಲಿ ಈಗ ಚುನಾವಣೆ ನಡೆಯಲಿದ್ದು, ಬಹಿರಂಗ ಪ್ರಚಾರ ಪ್ರಕ್ರಿಯೆ ಮುಗಿದಿದೆ. ಈ ಸಂದರ್ಭದಲ್ಲಿ ಮೋದಿ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವುದರಿಂದ ಅವರು ರಾಜಕೀಯ ಲಾಭ ಪಡೆದುಕೊಳ್ಳಲಿದ್ದಾರೆ ಎಂದು ಆಪ್ ಆಕ್ಷೇಪವೆತ್ತಿದೆ.

ಇಂದು ಪ್ರಯಾಗ್ ರಾಜ್ ಗೆ ಬರಲಿರುವ ಪ್ರಧಾನಿ ಮೋದಿ ತ್ರಿವೇಣಿ ಸಂಗಮದಲ್ಲಿ ಸುಮಾರು 11 ಗಂಟೆಯ ವೇಳೆಗೆ ಪುಣ್ಯಸ್ನಾನ ಮಾಡಲಿದ್ದಾರೆ. ಈ ವೇಳೆ ಅವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡುವ ನಿರೀಕ್ಷೆಯಿದೆ.

ಕುಂಭಮೇಳದಲ್ಲಿ ಇಂದು ಅಮೃತಸ್ನಾನವಿರಲಿದ್ದು, ಈ ವಿಶೇಷ ದಿನದಂದೇ ಮೋದಿ ಭೇಟಿ ನೀಡುತ್ತಿದ್ದಾರೆ. ಅರ್ಧಗಂಟೆ ಕುಂಭಮೇಳ ವೀಕ್ಷಣೆ ಮಾಡಿ ಸುಮಾರು 12 ಗಂಟೆಯ ಸುಮಾರಿಗೆ ಮೋದಿ ಅಲ್ಲಿಂದ  ವಾಪಸ್ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments