Select Your Language

Notifications

webdunia
webdunia
webdunia
webdunia

ಅರವಿಂದ್‌ ಕೇಜ್ರಿವಾಲ್‌ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌

ಅರವಿಂದ್‌ ಕೇಜ್ರಿವಾಲ್‌

geetha

ನವದೆಹಲಿ , ಶನಿವಾರ, 13 ಜನವರಿ 2024 (17:45 IST)
ನವದೆಹಲಿ:ದೆಹಲಿ ರಾಜಧಾನಿ ವಲಯದಲ್ಲಿ ರಾಜ್ಯ ಸಭಾ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ಮುಂದಾಗಿದ್ದು, ಅದಕ್ಕೂ ಮುನ್ನ ಕೇಜ್ರಿವಾಲ್‌ ಗೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಲಾಗಿದೆ. ಬುಧವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಜ. 19 ರಂದು ಚುನಾವಣೆ ನಡೆಯಲಿದೆ. 

ಜಾರಿ ನಿರ್ದೇಶಾನಲಯವು ಆಮ್‌ ಆದ್ಮಿ ಪಕ್ಷದ  ವರಿಷ್ಠ ಹಾಗೂ ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ   ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದೆ. ಜ. 18 ರೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಇಡಿ ಸೂಚಿಸಿದೆ. 
 
ಮದ್ಯ ನೀತಿ  ಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಹೆಸರೂ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇ.ಡಿ ಈ ಕ್ರಮ ಕೈಗೊಂಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ವಾಹನ ದಟ್ಟಣೆ ಸಮಸ್ಯೆ ಪರಿಹರಿಸಲು ಹೊಸ ಅಸ್ತ್ರಂ ತಂತ್ರಜ್ಞಾನ