Webdunia - Bharat's app for daily news and videos

Install App

ಆಮ್ ಆದ್ಮಿ ಪಕ್ಷದ 'ರಾಷ್ಟ್ರೀಯ ಸಂಚಾಲಕ'ರಾಗಿ ಅರವಿಂದ ಕೇಜ್ರಿವಾಲ್ ಮರುನೇಮಕ

Webdunia
ಭಾನುವಾರ, 12 ಸೆಪ್ಟಂಬರ್ 2021 (14:05 IST)
ನವದೆಹಲಿ : ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿ ದೆಹಲಿ ಸಿಂ ಅರವಿಂದ ಕೇಜ್ರಿವಾಲ್ ಮರು ನೇಮಕಗೊಂಡಿದ್ದಾರೆ. ಕಳೆದ ಎರಡು ಅವಧಿಗಳಲ್ಲೂ ಅರವಿಂದ ಕೇಜ್ರಿವಾಲ್ ಅವರೇ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿ ಆಯ್ಕೆಯಾಗಿದ್ದರು, ಈಗ ಮೂರನೇ ಅವಧಿಗೂ ಅರವಿಂದ ಕೇಜ್ರಿವಾಲ್ ಅವರನ್ನೇ ಪಕ್ಷ ಮರುನೇಮಕ ಮಾಡಿದೆ.

ಇಂದು ನಡೆದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಕೇಜ್ರಿವಾಲ್ ಅವರನ್ನು ರಾಷ್ಟ್ರೀಯ ಸಚಾಲಕರಾಗಿ ಮತ್ತೊಂದು ಅವಧಿಗೆ ಮರುನೇಮಕಗೊಳಳಿಸಲಾಗಿದೆ. ಇದೇ ವೇಳೆ, ಪಕ್ಷದ ನಾಯಕರಾದ ಪಂಕಜ್ ಗುಪ್ತ ರನ್ನು ಕಾರ್ಯದರ್ಶಿಯಾಗಿ ಹಾಗೂ ವಎನ್.ಡಿ.ಗುಪ್ರಾ ಅವರನ್ನು ಖಜಾಂಚಿಯಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಪಕ್ಷದ ರಾಷ್ಟ್ರೀಯ ಮಂಡಳಿಯು ಹೊಸ 34 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಿದ್ದು, ಇದರಲ್ಲಿ ಕೇಜ್ರಿವಾಲ್ ಕೂಡ ಇದ್ದಾರೆ…

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments