Webdunia - Bharat's app for daily news and videos

Install App

ರಾಜೀನಾಮೆ ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

Webdunia
ಬುಧವಾರ, 4 ಮಾರ್ಚ್ 2015 (14:01 IST)
ಆಮ್ ಆದ್ಮಿ ಪಕ್ಷದ ಪಕ್ಷದ ಭಿನ್ನಮತದಿಂದ ಬೇಸತ್ತಿದ್ದ ದೆಹಲಿ ಮುಖ್ಯಮಂತ್ರಿಅರವಿಂದ್ ಕೇಜ್ರಿವಾಲ್ ಕೊನೆಗೂ ಪಕ್ಷದ ರಾಷ್ಟ್ರೀಯ ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 
 
ಇಂದು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೂ ಮುನ್ನವೇ ಕೇಜ್ರಿವಾಲ್ ರಾಜೀನಾಮೆ ಸಲ್ಲಿಸಿದ್ಧಾರೆ. ಸದ್ಯ, 21 ಸದಸ್ಯರ ಆಮ್ ಆದ್ಮಿಯ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿದ್ದು, ಭಿನ್ನಮತೀಯರಾಗಿ ಗುರುತಿಸಿಕೊಂಡಿರುವ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಹಣೆಬರಹ ನಿರ್ಧಾರವಾಗಲಿದೆ. 
 
ಪ್ರಚಂಡ ಬಹುಮತದ ಮೂಲಕ ದೆಹಲಿ ಗದ್ದುಗೆ ಏರಿದ ಒಂದೇ ತಿಂಗಳಲ್ಲಿ ಆಮ್ ಆದ್ಮಿಯ ಆಂತರಿಕ ಭಿನ್ನಮತ ಸ್ಫೋಟಗೊಂಡಿತ್ತು. ಕೇಜ್ರಿವಾಲ್ ಸಂಚಾಲಕ ಸ್ಥಾನ ಬಿಟ್ಟುಕೊಡುವಂತೆ ಆಗ್ರಹ ಕೇಳಿಬಂದಿತ್ತು. 
 
ಈ ಕುರಿತು, ನಿನ್ನೆ ಟ್ವೀಟ್ ಮಾಡಿದ್ದ ಅರವಿಂದ್ ಕೇಜ್ರಿವಾಲ್ ಪಕ್ಷದ ಬೆಳವಣಿಗೆಗಳ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದರು. ಪಕ್ಷದ ಸೈದ್ಧಾಂತಿಕ ಭಿನ್ನಮತವನ್ನ ಹೆಚ್ಚಲು ಬಿಡುವುದಿಲ್ಲ ಎಂದಿದ್ದರು. ಇದರ ಬೆನ್ನಲ್ಲೇ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. - 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments