Webdunia - Bharat's app for daily news and videos

Install App

ಅರವಿಂದ ಕೇಜ್ರಿವಾಲ್ ಬಾವನ ಮೇಲೆ ಭ್ರಷ್ಟಾಚಾರ ಆರೋಪ

Webdunia
ಬುಧವಾರ, 25 ಜನವರಿ 2017 (08:56 IST)
ದೆಹಲಿ ಮುಖ್ಯಮಂತ್ರಿ, ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸಹೋದರಿ ಪತಿ ಸುರೇಂದ್ರ ಕುಮಾರ್ ಬನ್ಸಾಲ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ.
ಲೋಕೋಪಯೋಗಿ ಇಲಾಖೆಗೆ ಬನ್ಸಾಲ್, ನಕಲಿ ಬಿಲ್ ಮತ್ತು ಇನ್ವಾಯ್ಸ್ ಸಲ್ಲಿಸಿದ್ದು, ಭಾರಿ ಲಾಭ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
 
ಸ್ವಯಂ ಸೇವಾ ಸಂಸ್ಥೆಯೊಂದು ಈ ಆರೋಪವನ್ನು ಮಾಡುತ್ತಿದ್ದು ಔಪಚಾರಿಕವಾಗಿ ದೂರು ದಾಖಲಾಗದಿದ್ದರೂ, ಆರ್ಥಿಕ ಅಪರಾಧಗಳು ವಿಂಗ್ ಪ್ರಾಥಮಿಕ ತನಿಖೆಗೆ ಆದೇಶಿಸಿದೆ. 
 
ಚರಂಡಿ ನಿರ್ಮಾಣದ ಗುತ್ತಿಗೆ ಪಡೆದಿದ್ದ ಬನ್ಸಾಲ್ ಕಾಮಗಾರಿ ಮಾಡಿಸಲು ನಕಲಿ ಕಂಪನಿಗಳನ್ನು ಬಳಸಿದ್ದರು. ಕೇಜ್ರಿವಾಲ್ ಸಹಕಾರ ಅವರಿಗಿದೆ ಎಂದು ರಸ್ತೆ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಆರೋಪಿಸಿದೆ. 
 
ಆದರೆ ಆಮ್ ಆದ್ಮಿ ಪಕ್ಷ ಈ ಆರೋಪವನ್ನು ಅಲ್ಲಗಳೆದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಎರಡು ಜಿಲ್ಲೆಗಳಿಗೆ ಇಂದು ಭಾರೀ ಮಳೆ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಮುಂದಿನ ಸುದ್ದಿ
Show comments