Webdunia - Bharat's app for daily news and videos

Install App

ಅಮಿತ್ ಶಾ ಗೂಂಡಾ ಎಂದು ಅಭಿಯಾನ ಶುರು ಮಾಡಿದ ಅರವಿಂದ್ ಕೇಜ್ರಿವಾಲ್

Krishnaveni K
ಭಾನುವಾರ, 2 ಫೆಬ್ರವರಿ 2025 (14:48 IST)
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಕಾವೇರುತ್ತಿದ್ದು, ಮೊನ್ನೆಯಷ್ಟೇ ಬಿಜೆಪಿ ವಿರುದ್ಧ ಯಮುನಾ ನದಿಗೆ ವಿಷ ಬೆರೆಸಿದ ಆರೋಪ ಮಾಡಿದ್ದ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಈಗ ಅಮಿತ್ ಶಾ ಗೂಂಡಾ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಿದ್ದಾರೆ.

ಯಮುನಾ ನದಿಗೆ ವಿಷ ಬೆರೆಸಿದ ಆರೋಪ ಮಾಡಿದ್ದ ಕೇಜ್ರಿವಾಲ್ ಗೆ ಚುನಾವಣಾ ಆಯೋಗ ತರಾಟೆಗೆ ತೆಗೆದುಕೊಂಡಿತ್ತು. ಸೂಕ್ತ ಸಾಕ್ಷ್ಯವಿಲ್ಲದೇ ಆರೋಪ ಮಾಡಬಾರದು ಎಂದಿತ್ತು. ಕೇಜ್ರಿವಾಲ್ ನೀಡಿದ್ದ ಸಾಕ್ಷ್ಯಗಳು ತೃಪ್ತಿಕರವಾಗಿಲ್ಲ ಎಂದಿತ್ತು.

ಇದೀಗ ಅಮಿತ್ ಶಾ ವಿರುದ್ಧ ಕೇಜ್ರಿ ಸಮರ ಸಾರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸಂದೇಶ ನೀಡಿರುವ ಕೇಜ್ರಿವಾಲ್, ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ಗೂಂಡಾ ವರ್ತನೆಯ ವಿಡಿಯೋ ನಿಮ್ಮ ಗಮನಕ್ಕೆ ಬಂದಲ್ಲಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಎಂದು ಅಮಿತ್ ಶಾ ಕೀ ಗೂಂಡಾಗಿರಿ ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡುವಂತೆ ಕರೆ ನೀಡಿದ್ದಾರೆ.

ದೆಹಲಿಯಲ್ಲಿ ಬಿಜೆಪಿಗೆ ಸೋಲುವ ಭಯ ಕಾಡಿದೆ. ಅದಕ್ಕೆ ಅಮಿತ್ ಶಾ ಮತ್ತು ಬಿಜೆಪಿ ನಾಯಕರು ಗೂಂಡಾಗಿರಿ ಶುರು ಮಾಡಿದ್ದಾರೆ. ಆದರೆ ದೆಹಲಿಯಲ್ಲಿ ಎಎಪಿ ಮತ್ತೊಂದು ಅಭೂತಪೂರ್ವ ಗೆಲುವು ದಾಖಲಿಸುವುದನ್ನು ತಡೆಯಲಾಗದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments