Webdunia - Bharat's app for daily news and videos

Install App

ದೆಹಲಿಯ ಸಿಎಂ ಆಗಿ ಇಂದು ಅರವಿಂದ್ ಕ್ರೇಜಿವಾಲ್ ಪ್ರಮಾಣವಚನ ಸ್ವೀಕಾರ

Webdunia
ಭಾನುವಾರ, 16 ಫೆಬ್ರವರಿ 2020 (10:43 IST)
ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಆಪ್ ಮುಖ್ಯಸ್ಥ ಅರವಿಂದ್ ಕ್ರೇಜಿವಾಲ್ ಅವರು ಇಂದು ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ಇಂದು ನಗರದ ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ದೆಹಲಿ ಲೆಪ್ಟಿನೆಂಟ್ ಗವರ್ನರ್  ಅನಿಲ್ ಬೈಜಲ್ ಪ್ರಮಾಣವಚನ ಬೋಧಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹಲವು ರಾಜಕೀಯ ಗಣ್ಯರು ಆಗಮಿಸಲಿದ್ದಾರೆ ಎನ್ನಲಾಗಿದೆ.


ಪ್ರಧಾನಿ ಮೋದಿ ಅವರಿಗೂ ಕೂಡ ಪ್ರಮಾಣವಚನ ಕಾರ್ಯಕ್ರಮಕ್ಕೆ  ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮಕ್ಕೆ ಮೋದಿ ಭಾಗವಹಿಸಲಿದ್ದಾರಾ ಎಂಬುದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಕಾಶಿ ಮೇಘಸ್ಫೋಟ, ವಯನಾಡು ದುರಂತವನ್ನು ನೆನಪಿಸುವಂತಿಗೆ ಭಯಾನಕ ವಿಡಿಯೋ

ಜಮ್ಮು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಇನ್ನಿಲ್ಲ, ಅವರ ರಾಜಕೀಯ ಹಾದಿ ಇಲ್ಲಿದೆ

ಧರ್ಮಸ್ಥಳ ಹಲವಾರು ಶವಗಳನ್ನು ಹೂತಿಟ್ಟ ಪ್ರಕರಣ: ಕಾಡಿನಲ್ಲಿ 7ನೇ ದಿನ ಹೇಗೇ ನಡೆಯುತ್ತಿದೆ ಕಾರ್ಯಚರಣೆ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments