Webdunia - Bharat's app for daily news and videos

Install App

ಈ ನದಿ ನೀರು ಕೊರೊನಾಗೆ ಮದ್ದಾಗಬಲ್ಲದಂತೆ

Webdunia
ಶುಕ್ರವಾರ, 22 ಮೇ 2020 (09:57 IST)
ನವದೆಹಲಿ : ಗಂಗೆ ಪಾಪ ತೊಳೆಯುವ ಜತೆ ಕೊರೊನಾಗೆ ಮದ್ದಾಗಬಲ್ಲದು ಬನಾರಸ್ ಹಿಂದೂ ವಿವಿ ಪ್ರೊ.ಯು.ಕೆ.ಚೌದರಿ ವಾದ ಮಂಡಿಸುತ್ತಿದ್ದಾರೆ.


‘ಗಂಗಾನದಿ ಹಿಮಾಲಯದ ಎತ್ತರದ ಪ್ರದೇಶದಲ್ಲಿ ಹುಟ್ಟುತ್ತದೆ. ಯಮುನಾ, ಸೋನ್ ನದಿಗಿಂತ ಎತ್ತರ ಪ್ರದೇಶದಲ್ಲಿ ಹುಟ್ಟುತ್ತೆ. ಗಂಗಾ ನದಿ ನೀರು ಶುದ್ಧ, ಉತ್ತಮ ಗುಣಮಟ್ಟದಲ್ಲಿ ಇರುತ್ತದೆ. ಗಂಗೆಯ ನದಿಪಾತದ ಉದ್ದಕ್ಕೂ ಔಷಧ ಗಿಡಮೂಲಿಕೆಗಳಿವೆ. ಗಂಗಾ ನದಿಯ ನೀರಿನಲ್ಲಿ ಬ್ಯಾಕ್ಟೀರಿಯಾ ಭಕ್ಷಕ ಅಂಶವಿದೆ. ಹೀಗಾಗಿ ಕೊರೊನಾ ಸೋಂಕಿಗೆ ಮದ್ದಾಗಬಲ್ಲದು ಎಂದು ಅವರು ವಾದಿಸುತ್ತಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments