Webdunia - Bharat's app for daily news and videos

Install App

ಈ ನದಿ ನೀರು ಕೊರೊನಾಗೆ ಮದ್ದಾಗಬಲ್ಲದಂತೆ

Webdunia
ಶುಕ್ರವಾರ, 22 ಮೇ 2020 (09:57 IST)
ನವದೆಹಲಿ : ಗಂಗೆ ಪಾಪ ತೊಳೆಯುವ ಜತೆ ಕೊರೊನಾಗೆ ಮದ್ದಾಗಬಲ್ಲದು ಬನಾರಸ್ ಹಿಂದೂ ವಿವಿ ಪ್ರೊ.ಯು.ಕೆ.ಚೌದರಿ ವಾದ ಮಂಡಿಸುತ್ತಿದ್ದಾರೆ.


‘ಗಂಗಾನದಿ ಹಿಮಾಲಯದ ಎತ್ತರದ ಪ್ರದೇಶದಲ್ಲಿ ಹುಟ್ಟುತ್ತದೆ. ಯಮುನಾ, ಸೋನ್ ನದಿಗಿಂತ ಎತ್ತರ ಪ್ರದೇಶದಲ್ಲಿ ಹುಟ್ಟುತ್ತೆ. ಗಂಗಾ ನದಿ ನೀರು ಶುದ್ಧ, ಉತ್ತಮ ಗುಣಮಟ್ಟದಲ್ಲಿ ಇರುತ್ತದೆ. ಗಂಗೆಯ ನದಿಪಾತದ ಉದ್ದಕ್ಕೂ ಔಷಧ ಗಿಡಮೂಲಿಕೆಗಳಿವೆ. ಗಂಗಾ ನದಿಯ ನೀರಿನಲ್ಲಿ ಬ್ಯಾಕ್ಟೀರಿಯಾ ಭಕ್ಷಕ ಅಂಶವಿದೆ. ಹೀಗಾಗಿ ಕೊರೊನಾ ಸೋಂಕಿಗೆ ಮದ್ದಾಗಬಲ್ಲದು ಎಂದು ಅವರು ವಾದಿಸುತ್ತಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments