Webdunia - Bharat's app for daily news and videos

Install App

Asaduddin Owaisi: ಕಾಂಗ್ರೆಸ್ ನ ಕೆಲವು ನಾಯಕರಿಗಿಂತ ಅಸಾದುದ್ದೀನ್ ಒವೈಸಿ ವಾಸಿ ಅಂತಿದ್ದಾರೆ ಪಬ್ಲಿಕ್

Krishnaveni K
ಮಂಗಳವಾರ, 29 ಏಪ್ರಿಲ್ 2025 (10:04 IST)
ನವದೆಹಲಿ: ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಾದ ಬಳಿಕ ಕೆಲವು ಕಾಂಗ್ರೆಸ್ ನಾಯಕರ ಹೇಳಿಕೆ ಗಮನಿಸಿದರೆ ಇವರಿಗಿಂತ ಅಸಾದುದ್ದೀನ್ ಒವೈಸಿಯೇ ವಾಸಿ ಎನ್ನುತ್ತಿದ್ದಾರೆ ಸಾರ್ವಜನಿಕರು.

ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದ ಬಳಿಕ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನ ಜೊತೆ ಯುದ್ಧ ಮಾಡಬೇಕಿಲ್ಲ ಎಂದಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತಮ್ಮ ಮಾತು ವಿವಾದವಾಗುತ್ತಿದ್ದಂತೇ ಸಿದ್ದರಾಮಯ್ಯ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ.

ಇನ್ನೊಂದೆಡೆ ಸಚಿವ ಆರ್ ಬಿ ತಿಮ್ಮಾಪುರ ಕೂಡಾ ಧರ್ಮ ಕೇಳಿ ಹೊಡೆದಿದ್ದಾರೆ ಎಂದು ಯಾರಿಗೆ ಗೊತ್ತು? ಎಂದು ಲಘುವಾಗಿ ಮಾತನಾಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಪಹಲ್ಗಾಮ್ ದಾಳಿ ಧರ್ಮದ ಮೇಲೆ ದಾಳಿಯಲ್ಲ, ಇದೆಲ್ಲಾ ಬಿಜೆಪಿಯವರ ಸೃಷ್ಟಿ ಎಂದು ಟೀಕೆಗೊಳಗಾಗಿದ್ದರು.

ರಾಷ್ಟ್ರಮಟ್ಟದಲ್ಲೂ ಕೆಲವು ಕಾಂಗ್ರೆಸ್ ನಾಯಕರು ಪಹಲ್ಗಾಮ್ ದಾಳಿ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಇದರ ಬಗ್ಗೆ ಈಗ ಸೋಷಿಯಲ್ ಮೀಡಿಯಾದಲ್ಲಿ ಸಾರ್ವಜನಿಕರು ಕಾಮೆಂಟ್ ಮಾಡುತ್ತಿದ್ದು, ಇವರಿಗಿಂತ ಒವೈಸಿಯೇ ವಾಸಿ. ಮುಸ್ಲಿಂ ಪಕ್ಷದ ನಾಯಕರಾದರೂ ಪಾಕಿಸ್ತಾನದ ನರಿಬುದ್ಧಿಯನ್ನು ಖಂಡಿಸುತ್ತಿದ್ದಾರೆ. ಉಗ್ರರನ್ನು ದಮನಿಸಬೇಕು ಎನ್ನುತ್ತಿದ್ದಾರೆ ಎಂದು ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಧ್ವೇಷಿಸುತ್ತೇನೆ, ಕೊಳಕು ಹಿಂದೂಗಳು ಹಿಂದೆ ಬಿದ್ದಿದ್ದಾರೆ ಎಂದ ಮಂಗಳೂರು ವೈದ್ಯೆ ಫಾತಿಮಾ: ವಿವಾದ

Pakistan Army: ಭಾರತದ ದಾಳಿಗೆ ಹೆದರಿ ತನ್ನ ಕುಟುಂಬವನ್ನು ಲಂಡನ್ ಗೆ ರವಾನಿಸಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಮುನೀರ್

Indian Army: ಭಾರತೀಯ ಸೇನೆಯ ಬತ್ತಳಿಕೆಯಲ್ಲಿರುವ ಬ್ರಹ್ಮೋಸ್ ಕ್ಷಿಪಣಿ ವಿಶೇಷತೆ ಏನು ನೋಡಿ

Karnataka Weather: ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ಬಿಸಿಲಿನ ತಾಪವಿರಲಿದೆ

ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

ಮುಂದಿನ ಸುದ್ದಿ
Show comments