Webdunia - Bharat's app for daily news and videos

Install App

ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರು ಇರಬಹುದು, ತಿರುಪತಿಯಲ್ಲಿ ಹಿಂದೂಯೇತರರು ಇದ್ರೆ ತಪ್ಪಾ: ಒವೈಸಿ

Krishnaveni K
ಗುರುವಾರ, 6 ಫೆಬ್ರವರಿ 2025 (15:08 IST)
ಹೈದರಾಬಾದ್: ವಕ್ಫ್ ಮಂಡಳಿಯಲ್ಲಿ ಹಿಂದೂಯೇತರರು ಇರಬೇಕು ಎಂದು ಕಾನೂನು ತರುತ್ತಾರೆ, ಆದರೆ ತಿರುಪತಿಯಲ್ಲಿ ಹಿಂದೂಯೇತರರು ಇದ್ದರೆ ತಪ್ಪಾ ಎಂದು ಅಸಾದುದ್ದೀನ್ ಒವೈಸಿ ವಾಗ್ದಾಳಿ ನಡೆಸಿದ್ದಾರೆ.

ಟಿಟಿಡಿಯಲ್ಲಿ ಹಿಂದೂಯೇತರ ಅಧಿಕಾರಿಗಳನ್ನು ಬೇರೆ ಇಲಾಖೆಗೆ ಎತ್ತಂಗಡಿ ಮಾಡಲಾಗಿದೆ. ಅನ್ಯಧರ್ಮದ ಒಟ್ಟು 18 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದರ ಬಗ್ಗೆ ಈಗ ಅಸಾದುದ್ದೀನ್ ಒವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ವಕ್ಫ್  ಕಾಯಿದೆಗೆ ತಿದ್ದುಪಡಿ ಮಾಡಲು ಹೊರಟಿದೆ.  ಅದರ ಅನ್ವಯ ವಕ್ಫ್ ಮಂಡಳಿಯಲ್ಲಿ ಇಬ್ಬರು ಮುಸ್ಲಿಮೇತರ ಧರ್ಮದವರು ಇರಲೇಬೇಕು ಎಂದು ನಿಯಮ ಮಾಡುತ್ತಿದೆ. ಅದೇ ನಿಯಮ ಟಿಟಿಡಿಗೆ ಯಾಕೆ ಅನ್ವಯವಾಗಲ್ಲ ಎಂದು ಒವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ವಕ್ಫ್ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸುತ್ತಾರೆ. ಅದೇ ಇಲ್ಲಿ ಟಿಟಿಡಿಯಲ್ಲಿ ಹಿಂದೂಯೇತರರಿಗೆ ಅವಕಾಶವಿಲ್ಲ ಎಂಬ ನಿಯಮ ಮಾಡುತ್ತಾರೆ ಎಂದು ಒವೈಸಿ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments