Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ತಾಕತ್ತಿನ ಸವಾಲೆಸೆದ ಅಸಾವುದ್ದೀನ್ ಒವೈಸಿ

Webdunia
ಶನಿವಾರ, 30 ಜೂನ್ 2018 (09:54 IST)
ನವದೆಹಲಿ: ಪ್ರಧಾನಿ ಮೋದಿ ಅಥವಾ ಕಾಂಗ್ರೆಸ್ ಗೆ ತಾಕತ್ತಿದ್ದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೈದರಾಬಾದ್ ನಿಂದ ಕಣಕ್ಕಿಳಿಯಲಿ ಎಂದು ಎಐಎಂಐಎಂ ಪಕ್ಷದ ಮುಖಂಡ ಅಸಾವುದ್ದೀನ್ ಒವೈಸಿ ಸವಾಲೆಸೆದಿದ್ದಾರೆ.

ಹೈದರಾಬಾದ್ ಕ್ಷೇತ್ರದ ಹಾಲಿ ಸಂಸದರಾಗಿರುವ ಒವೈಸಿ ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ ಅಥವಾ ಕಾಂಗ್ರೆಸ್ ನಾಯಕರು ಹೈದರಾಬಾದ್ ನಿಂದ ಕಣಕ್ಕಿಳಿದು ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

ಮೋದಿ ನೇತೃತ್ವದ ಬಿಜೆಪಿಗೆ, ರಾಹುಲ್ ನೇತೃತ್ವದ ಕಾಂಗ್ರೆಸ್ ಗೆ ಯಾರಿಗೂ ನಮ್ಮನ್ನು ಇಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದೂ ಅವರು ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ. ಸದಾ ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರುವ ಒವೈಸಿ ಪ್ರಧಾನಿ ಮೋದಿ ಸುಳ್ಳು ಭರವಸೆಗಳನ್ನಿತ್ತು ಜನರಿಗೆ ಮಂಕುಬೂದಿ ಎರಚಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Gold Price today: ಲಕ್ಷದ ಸನಿಹದಲ್ಲಿ ಚಿನ್ನದ ಬೆಲೆ, ಇಂದಿನ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

ಮುಂದಿನ ಸುದ್ದಿ
Show comments