Webdunia - Bharat's app for daily news and videos

Install App

ರಾಹುಲ್ ಗಾಂಧಿಗೆ ಹಿಂದುಗಳ ಹತ್ಯೆಗಳು ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದ ರವಿಶಂಕರ ಪ್ರಸಾದ್

Webdunia
ಮಂಗಳವಾರ, 9 ಜನವರಿ 2018 (17:46 IST)

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ರವಿಶಂಕರ ಪ್ರಸಾದ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆಗಳು ಕಾಣುಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬಹ್ರೇನನಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ದ್ವೇಷ ಸಾಧಿಸಿ ಜನರನ್ನು ವಿಭಜಿಸುತ್ತಿದೆ ಎಂದಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು, ಹಿಂದೂ ಕಾರ್ಯಕರ್ತರ ಹತ್ಯೆಯ ಹಿಂದೆ ದ್ವೇಷ, ಹಗೆತನ ಕಾಣಿಸುತ್ತಿಲ್ಲವೇ ಎಂದಿದ್ದಾರೆ.

ತ್ರಿವಳಿ ತಲಾಕ್ ರದ್ದುಪಡಿಸಿ ಮುಸ್ಲಿಂ ಮಹಿಳೆಯರ ಶೋಷಣೆ ತಡೆಯಲು ಕ್ರಮ ಕೈಗೊಳ್ಳುವುದು ತಪ್ಪಾ ಎಂದು ಪ್ರಶ್ನಿಸಿರುವ ಅವರು, ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುತ್ತಿರುವ ದೇಶದ ಬಗ್ಗೆ ವಿದೇಶದಲ್ಲಿ ರಾಹುಲ್ ಗಾಂಧಿ ಆರೋಪಿಸಿ ಮುಜುಗರ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments