Webdunia - Bharat's app for daily news and videos

Install App

ಕೇಜ್ರಿವಾಲ್‍ಗೆ ಅಸ್ಸಾಂ ಸಿಎಂ ತಿರುಗೇಟು!

Webdunia
ಸೋಮವಾರ, 28 ಮಾರ್ಚ್ 2022 (07:41 IST)
ಗುವಾಹಟಿ : ಸಮಾಜವನ್ನು ವಿರೋಧಿಸುವ ಹಾಗೂ ಹಿಂದುತ್ವದ ವಿರೋಧಿಯಾಗಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿ ಕಾಶ್ಮೀರ್ ಫೈಲ್ಸ್ ಸಿನೆಮಾಕ್ಕೆ ನೀವು ತೆರಿಗೆಯನ್ನು ಮುಕ್ತಗೊಳಿಸುತ್ತೀರೋ ಇಲ್ಲವೋ ಅದು ನಿಮಗೆ ಬಿಟ್ಟಿರುವ ವಿಚಾರವಾಗಿದೆ.

ಆದರೆ ನಮ್ಮನ್ನು ಅವಮಾನಿಸುವ ಹಕ್ಕು ನಿಮಗೆ ಇಲ್ಲ. ನೀವು ಏನಾದರೂ ಮಾಡಿ, ಆದರೆ ಬಹಿರಂಗವಾಗಿ ಹಿಂದೂ ವಿರೋಧಿ ಆಗಬೇಡಿ ಎಂದು ವಾಗ್ದಾಳಿ ನಡೆಸಿದರು.

ಇಂದು ನಮ್ಮ ಹಿಂದೂ ಸಮಾಜ ಈ ಸ್ಥಿತಿಯಲ್ಲಿದ್ದರೆ, ಅದಕ್ಕೆ ಕಾರಣ ಹಿಂದೂ ಕುಟುಂಬದೊಳಗೆ ಹೆಚ್ಚು ಹಿಂದೂ ವಿರೋಧಿಗಳಿರುವುದಾಗಿದೆ. ಇಲ್ಲದಿದ್ದರೆ, ಹಿಂದೂ ನಾಗರಿಕತೆಯು ಜಗತ್ತಿಗೆ ದಾರಿ ತೋರಿಸುತ್ತಿತ್ತು ಎಂದು ಅಭಿಪ್ರಾಯಪಟ್ಟರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments