Webdunia - Bharat's app for daily news and videos

Install App

ವಿಧಾನಸಭೆ ಚುನಾವಣೆ: ಅರುಣಾಚಲ, ಸಿಕ್ಕಿಂ ರಾಜ್ಯಗಳ ಮತ ಎಣಿಕೆ ದಿನಾಂಕ ಬದಲಾವಣೆ

Sampriya
ಭಾನುವಾರ, 17 ಮಾರ್ಚ್ 2024 (17:52 IST)
ನವದೆಹಲಿ:  ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ರಾಜ್ಯಗಳ ವಿಧಾನಸಭೆ ಚುನಾವಣೆಯ  ಮತ ಎಣಿಕೆ ದಿನಾಂಕವನ್ನು ಜೂನ್ 4ರ ಬದಲಾಗಿ ಜೂನ್ 2ರಂದು ಮತ ಎಣಿಕೆ ನಡೆಯಲಿದೆ ಎಂದು ಭಾನುವಾರ ಚುನಾವಣಾ ಆಯೋಗ ತಿಳಿಸಿದೆ. 
 
ಆದರೆ ಎರಡೂ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಎರಡೂ ರಾಜ್ಯಗಳ ಅಸೆಂಬ್ಲಿಗಳ ಅಧಿಕಾರಾವಧಿಯು 02 ಜೂನ್ 2024 ರಂದು ಕೊನೆಗೊಳ್ಳಲಿದೆ.
 
"ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಗಳಿಗೆ ತಮ್ಮ ಅವಧಿ ಮುಗಿಯುವ ಮೊದಲು ಚುನಾವಣೆಯನ್ನು ನಡೆಸುವುದು." ಎಂದು ಹೇಳಿದ್ದು, ಎರಡೂ ಅಸೆಂಬ್ಲಿಗಳ ಅವಧಿಯು ಜೂನ್ 2 ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಿದೆ.
 
"ಇದನ್ನು ಗಮನದಲ್ಲಿಟ್ಟುಕೊಂಡು, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆಗಳಿಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ಈ ಕೆಳಗಿನವುಗಳನ್ನು ತಿದ್ದುಪಡಿ ಮಾಡಲು ಆಯೋಗವು ನಿರ್ಧರಿಸಿದೆ" ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.
 
ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಗಳು ಏಪ್ರಿಲ್ 19 ರಂದು ನಡೆಯಲಿದೆ. ಅರುಣಾಚಲ ಪ್ರದೇಶದಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್ 27 ಎಂದು ನಿಗದಿಪಡಿಸಲಾಗಿದೆ ಮತ್ತು ಉಮೇದುವಾರಿಕೆಗಳನ್ನು ಹಿಂಪಡೆಯಲು ಕೊನೆಯ ದಿನಾಂಕವನ್ನು ಏಪ್ರಿಲ್ 19 ಎಂದು ನಿಗದಿಪಡಿಸಲಾಗಿದೆ. ಶನಿವಾರ ಘೋಷಿಸಿದಂತೆ, 2024 ರ ಲೋಕಸಭೆ ಚುನಾವಣೆಯು ಏಪ್ರಿಲ್ 19 ರಿಂದ ಜೂನ್ ವರೆಗೆ 7 ಹಂತಗಳಲ್ಲಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ರಸ್ತೆ ಬದಿ ಪೆನ್ ಮಾರುತ್ತಿದ್ದ ಅಜ್ಜಿಗೆ ದೇವರಂತೆ ಬಂದ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ Video

ರಾಹುಲ್ ಗಾಂಧಿಗೆ ಟೈಮ್ ಇಲ್ಲ: ಕರ್ನಾಟಕ ಸಚಿವ ಸಂಪುಟ ಆಯ್ಕೆ ಇಷ್ಟೊಂದು ಕಷ್ಟವೇ

ಕಾವೇರಿ ಕಿಚ್ಚು: ಕರ್ನಾಟಕ ಬಂದ್ ಗೆ ಮುಹೂರ್ತ ಫಿಕ್ಸ್ ಮಾಡಲು ಮುಂದಾದ ಕನ್ನಡ ಸಂಘಟನೆಗಳು

ಮುಂದಿನ ಸುದ್ದಿ
Show comments