Webdunia - Bharat's app for daily news and videos

Install App

ಡ್ರೋನ್ ಬಳಕೆಗೆ ಅಸ್ತು

Webdunia
ಬುಧವಾರ, 2 ಫೆಬ್ರವರಿ 2022 (14:06 IST)
ನವದೆಹಲಿ : ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದಂತೆ ನೂತನ ತಂತ್ರಜ್ಞಾನಗಳ ಬೆಳವಣಿಗೆಯೊಂದಿಗೆ ಕೃಷಿಕರಿಗೆ ನೆರವಾಗಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಹೆಜ್ಜೆಯಿಟ್ಟಿದ್ದಾರೆ.
 
ಕಿಸಾನ್ ಸಮ್ಮಾನ್ ಯೋಜನೆ, ಸಿರಿಧಾನ್ಯಗಳ ಉತ್ಪನ್ನಗಳಿಗೆ ಆಧ್ಯತೆ, ಕೃಷಿಕರಿಗೆ ಡಿಜಿಟಲ್-ಹೈ ಟೆಕ್ ಸೇವೆ ಸಹಿತ ಹಲವು ಹೊಸ ಯೋಜನೆಗಳಿಗೆ ಬಜೆಟ್ನಲ್ಲಿ ಒತ್ತು ನೀಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿ – 68,000 ಕೋಟಿ ರೂ. (500 ಕೋಟಿ ರೂ. ಹೆಚ್ಚಳ), ಬೆಳೆ ಸ್ಥಿರತೆ ಯೋಜನೆಗೆ ಅನುದಾನ ಕಡಿತ ಮಾಡಿದೆ. 163 ಲಕ್ಷ ರೈತರಿಗೆ 2.37 ಲಕ್ಷ ಕೋಟಿ ಎಂಎಸ್ಪಿ ನೇರ ಪಾವತಿಗೆ ಮುಂದಾಗಿದೆ.

ರಾಸಾಯನಿಕ ಮುಕ್ತ ಸಹಜ ಕೃಷಿಗೆ ರಿಯಾಯ್ತಿ ಮೂಲಕ ರೈತರಿಗೆ ಉತ್ತೇಜನ ನೀಡಲು ಹೆಜ್ಜೆಯನ್ನಿಟ್ಟಿದೆ. ಶೂನ್ಯ ಬಂಡವಾಳ ಕೃಷಿಗೆ ಒತ್ತು. ಸಣ್ಣ ರೈತರಿಗೆ ಬಾಡಿಗೆ ಯಂತ್ರ. ಸಿರಿಧಾನ್ಯಗಳ ಉತ್ಪನ್ನಗಳಿಗೆ ಒತ್ತು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಘೋಷಣೆ ಮಾಡಿದೆ. 

ಕೃಷಿಕರಿಗೆ ಡಿಜಿಟಲ್, ಹೈ ಟೆಕ್ ಸೇವೆ ಆರಂಭಿಸಿ ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಬೆಳೆ ರಕ್ಷಣೆಗೆ ಕಿಸಾನ್ ಡ್ರೋನ್ ಬಳಸಲು ಅವಕಾಶ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ