Webdunia - Bharat's app for daily news and videos

Install App

ಸರ್ಕಾರಿ ಆಸ್ಪತ್ರೆಗಳಲ್ಲಿ ಜ್ಯೋತಿಷ್ಯ ಹೇಳುತ್ತಾರೆ.. ವೈದ್ಯರ ರೀತಿಯೇ ಇನ್ಮುಂದೆ ಜ್ಯೋತಿಷಿಗಳೂ ಸಿಗ್ತಾರೆ..!

Webdunia
ಸೋಮವಾರ, 17 ಜುಲೈ 2017 (11:07 IST)
ವಿಚಿತ್ರ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳಿಗೆ ಜ್ಯೋತಿಷಿಗಳ ಮೂಲಕ ಜಾತಕದ ಸಲಹೆ ಸೂಚನೆ ನೀಡುವ ಸೇವೆ ಒದಗಿಸಲು ಮುಂದಾಗಿದೆ. ಜ್ಯೋತಿಷಿಗಳು, ವಾಸ್ತು ತಜ್ಞರು, ಹಸ್ತಜ್ಞಾನಿಗಳು ಮತ್ತು ಸಂಖ್ಯಾಶಾಸ್ತ್ರಜ್ಞರನ್ನ ಆಸ್ಪತ್ರೆಗೆ ನೇಮಿಸಲು ಸರ್ಕಾರ ಮುಂದಾಗಿದೆ.

ಸೆಪ್ಟೆಂಬರ್`ನಿಂದ ಮಧ್ಯಪ್ರಧೇಶದ ಸರ್ಕಾರಿ ಆಸ್ಪಯತ್ರೆಗಳಲ್ಲಿ ಜಯೋತಿಷಿಗಳ ಸೇವೆ ಆರಂಭವಾಗಲಿದ್ದು, ವಾರಕ್ಕೆರಡು ಬಾರಿ 3ರಿಂದ 4ಗಂಟೆಗಳ ರೋಗಿಗಳಿಗೆ ಜಾತಕ ನೋಡಿ ಅವರ ರೋಗ, ಅವರ ಜಾತಕಫಲದ ಮೇಲೆ ಸಲಹೆ ಸೂಚನೆಗಳನ್ನ ನೀಡಲಾಗುತ್ತೆ.

ಭೋಪಾಲ್`ನಲ್ಲಿರುವ ಸರ್ಕಾರಿ ಸ್ವಾಮ್ಯದ ಮಹರ್ಷಿ ಪತಂಜಲಿ ಸಂಸ್ಕೃತ ಸಂಸ್ಥಾನದ ಮೂಲಕ ಜ್ಯೋತಿಷಿಗಳು ನೇಮಕಗೊಳ್ಳಲಿದ್ದಾರೆ. ಹಿರಿ ಮತ್ತು ಕಿರಿಯ ಶ್ರೇಣಿಯ ಜ್ಯೋತಿಷಿಗಳನ್ನ ನೇಮಿಸಲಾಗುತ್ತೆ. ಹಿರಿಯ ಜ್ಯೋತಿಷಿಗಳ ಮಾರ್ಗದರ್ಶನದಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ಕಿರಿಯ ಜ್ಯೋತಿಷಿಗಳ ಕೆಲಸ ನಿರ್ವಹಿಸಲಿದ್ದಾರೆ. ಜ್ಯೋತಿಷಿಗಳ ಸಂದರ್ಶನಕ್ಕಾಗಿ ರೋಗಿಗಳು 5 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ ಎನ್ನುತ್ತಾರೆ ಎಂಪಿಎಸ್ಎಸ್ ನಿರ್ದೇಶಕ ಪಿ.ಆರ್. ತಿವಾರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments