Webdunia - Bharat's app for daily news and videos

Install App

ಸರ್ಕಾರಿ ಆಸ್ಪತ್ರೆಗಳಲ್ಲಿ ಜ್ಯೋತಿಷ್ಯ ಹೇಳುತ್ತಾರೆ.. ವೈದ್ಯರ ರೀತಿಯೇ ಇನ್ಮುಂದೆ ಜ್ಯೋತಿಷಿಗಳೂ ಸಿಗ್ತಾರೆ..!

Webdunia
ಸೋಮವಾರ, 17 ಜುಲೈ 2017 (11:07 IST)
ವಿಚಿತ್ರ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳಿಗೆ ಜ್ಯೋತಿಷಿಗಳ ಮೂಲಕ ಜಾತಕದ ಸಲಹೆ ಸೂಚನೆ ನೀಡುವ ಸೇವೆ ಒದಗಿಸಲು ಮುಂದಾಗಿದೆ. ಜ್ಯೋತಿಷಿಗಳು, ವಾಸ್ತು ತಜ್ಞರು, ಹಸ್ತಜ್ಞಾನಿಗಳು ಮತ್ತು ಸಂಖ್ಯಾಶಾಸ್ತ್ರಜ್ಞರನ್ನ ಆಸ್ಪತ್ರೆಗೆ ನೇಮಿಸಲು ಸರ್ಕಾರ ಮುಂದಾಗಿದೆ.

ಸೆಪ್ಟೆಂಬರ್`ನಿಂದ ಮಧ್ಯಪ್ರಧೇಶದ ಸರ್ಕಾರಿ ಆಸ್ಪಯತ್ರೆಗಳಲ್ಲಿ ಜಯೋತಿಷಿಗಳ ಸೇವೆ ಆರಂಭವಾಗಲಿದ್ದು, ವಾರಕ್ಕೆರಡು ಬಾರಿ 3ರಿಂದ 4ಗಂಟೆಗಳ ರೋಗಿಗಳಿಗೆ ಜಾತಕ ನೋಡಿ ಅವರ ರೋಗ, ಅವರ ಜಾತಕಫಲದ ಮೇಲೆ ಸಲಹೆ ಸೂಚನೆಗಳನ್ನ ನೀಡಲಾಗುತ್ತೆ.

ಭೋಪಾಲ್`ನಲ್ಲಿರುವ ಸರ್ಕಾರಿ ಸ್ವಾಮ್ಯದ ಮಹರ್ಷಿ ಪತಂಜಲಿ ಸಂಸ್ಕೃತ ಸಂಸ್ಥಾನದ ಮೂಲಕ ಜ್ಯೋತಿಷಿಗಳು ನೇಮಕಗೊಳ್ಳಲಿದ್ದಾರೆ. ಹಿರಿ ಮತ್ತು ಕಿರಿಯ ಶ್ರೇಣಿಯ ಜ್ಯೋತಿಷಿಗಳನ್ನ ನೇಮಿಸಲಾಗುತ್ತೆ. ಹಿರಿಯ ಜ್ಯೋತಿಷಿಗಳ ಮಾರ್ಗದರ್ಶನದಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ಕಿರಿಯ ಜ್ಯೋತಿಷಿಗಳ ಕೆಲಸ ನಿರ್ವಹಿಸಲಿದ್ದಾರೆ. ಜ್ಯೋತಿಷಿಗಳ ಸಂದರ್ಶನಕ್ಕಾಗಿ ರೋಗಿಗಳು 5 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ ಎನ್ನುತ್ತಾರೆ ಎಂಪಿಎಸ್ಎಸ್ ನಿರ್ದೇಶಕ ಪಿ.ಆರ್. ತಿವಾರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments