Webdunia - Bharat's app for daily news and videos

Install App

ಕೊನೆ ಕ್ಷಣದಲ್ಲಿ ರಾವತ್ ಕುಡಿಯಲು ನೀರು ಕೇಳೀದ್ರಂತೆ, ಮುಂದೇನಾಯ್ತು?

Webdunia
ಗುರುವಾರ, 9 ಡಿಸೆಂಬರ್ 2021 (15:16 IST)
ಚೆನ್ನೈ : ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತದ ಸ್ಥಳದಲ್ಲಿ (ತಮಿಳುನಾಡು ನೀಲಗಿರಿ ಅರಣ್ಯ ಪ್ರದೇಶ),

ರಾವತ್ ಅವರು ಜೀವಂತವಾಗಿದ್ದನ್ನು ನೋಡಿದ್ದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ. ನಿನ್ನೆ ಹೆಲಿಕಾಪ್ಟರ್ ದುರಂತವಾದಾಗ ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿತ್ತು.
ಆ ಸಂದರ್ಭದಲ್ಲಿ ಅವರು ಇನ್ನೂ ಬದುಕಿದ್ದರು ಎಂದು ಘಟನಾ ಸ್ಥಳದ ಬಳಿಯ ಟೀ ಎಸ್ಟೇಟ್ನಲ್ಲಿ ಕೆಲಸ ಮಾಡಿಕೊಂಡಿರುವ ಸ್ಥಳೀಯ ಶಿವ ಕುಮಾರ್ ತಿಳಿಸಿದ್ದಾರೆ.
ಶಿವ ಹಾಗೂ ಜೊತೆಗಿದ್ದವರು, ವಾಯುಪಡೆ ಹೆಲಿಕಾಪ್ಟರ್ ಪತನವಾಗಿದ್ದನ್ನು ಗಮನಿಸಿದ್ದಾರೆ. ಹೆಲಿಕಾಪ್ಟರ್ ಹೊತ್ತಿ ಉರಿಯುತ್ತಿದ್ದ ಸ್ಥಳಕ್ಕೆ ತಕ್ಷಣ ಧಾವಿಸಿದ್ದಾರೆ. ನಂತರ ಅವರು ಅಲ್ಲಿ ಕಂಡು ದೃಶ್ಯಾವಳಿಗಳ ಬಗ್ಗೆ ಹೀಗೆ ಹೇಳಿದ್ದಾರೆ.   

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments