ಕೊನೆ ಕ್ಷಣದಲ್ಲಿ ರಾವತ್ ಕುಡಿಯಲು ನೀರು ಕೇಳೀದ್ರಂತೆ, ಮುಂದೇನಾಯ್ತು?

Webdunia
ಗುರುವಾರ, 9 ಡಿಸೆಂಬರ್ 2021 (15:16 IST)
ಚೆನ್ನೈ : ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತದ ಸ್ಥಳದಲ್ಲಿ (ತಮಿಳುನಾಡು ನೀಲಗಿರಿ ಅರಣ್ಯ ಪ್ರದೇಶ),

ರಾವತ್ ಅವರು ಜೀವಂತವಾಗಿದ್ದನ್ನು ನೋಡಿದ್ದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ. ನಿನ್ನೆ ಹೆಲಿಕಾಪ್ಟರ್ ದುರಂತವಾದಾಗ ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿತ್ತು.
ಆ ಸಂದರ್ಭದಲ್ಲಿ ಅವರು ಇನ್ನೂ ಬದುಕಿದ್ದರು ಎಂದು ಘಟನಾ ಸ್ಥಳದ ಬಳಿಯ ಟೀ ಎಸ್ಟೇಟ್ನಲ್ಲಿ ಕೆಲಸ ಮಾಡಿಕೊಂಡಿರುವ ಸ್ಥಳೀಯ ಶಿವ ಕುಮಾರ್ ತಿಳಿಸಿದ್ದಾರೆ.
ಶಿವ ಹಾಗೂ ಜೊತೆಗಿದ್ದವರು, ವಾಯುಪಡೆ ಹೆಲಿಕಾಪ್ಟರ್ ಪತನವಾಗಿದ್ದನ್ನು ಗಮನಿಸಿದ್ದಾರೆ. ಹೆಲಿಕಾಪ್ಟರ್ ಹೊತ್ತಿ ಉರಿಯುತ್ತಿದ್ದ ಸ್ಥಳಕ್ಕೆ ತಕ್ಷಣ ಧಾವಿಸಿದ್ದಾರೆ. ನಂತರ ಅವರು ಅಲ್ಲಿ ಕಂಡು ದೃಶ್ಯಾವಳಿಗಳ ಬಗ್ಗೆ ಹೀಗೆ ಹೇಳಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments