ರಾಹುಲ್ ಗಾಂಧಿ ಮೇಲೆ ಹಲ್ಲೆ : ಯುಪಿ ಸಿಎಂ ವಿರುದ್ಧ ದೇಶಾದ್ಯಂತ ಕಿಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (15:29 IST)
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೇಲೆ ಉತ್ತರ ಪ್ರದೇಶದ ಪೊಲೀಸರ ನಡೆಸಿರುವ ದೌರ್ಜನ್ಯಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ಸ್ಫೋಟಗೊಳ್ಳತೊಡಗಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಿವಿಧ ಪಕ್ಷಗಳ ನಾಯಕರು ಕಿಡಿಕಾರುತ್ತಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಮೊದಲಾದವರು ಆಕ್ರೋಶ ಹೊರಹಾಕಿದ್ದಾರೆ.

ಈ ನಡುವೆ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವುದರಿಂದ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಮಾಡಬೇಕೆಂದು ಗಾಜಿಯಾಬಾದ್ ನಲ್ಲಿನ ವಕೀಲರು ಬಲವಾದ ಒತ್ತಾಯ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments