ರಾಹುಲ್ ಗಾಂಧಿ ಮೇಲೆ ಹಲ್ಲೆ : ಯುಪಿ ಸಿಎಂ ವಿರುದ್ಧ ದೇಶಾದ್ಯಂತ ಕಿಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (15:29 IST)
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೇಲೆ ಉತ್ತರ ಪ್ರದೇಶದ ಪೊಲೀಸರ ನಡೆಸಿರುವ ದೌರ್ಜನ್ಯಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ಸ್ಫೋಟಗೊಳ್ಳತೊಡಗಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಿವಿಧ ಪಕ್ಷಗಳ ನಾಯಕರು ಕಿಡಿಕಾರುತ್ತಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಮೊದಲಾದವರು ಆಕ್ರೋಶ ಹೊರಹಾಕಿದ್ದಾರೆ.

ಈ ನಡುವೆ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವುದರಿಂದ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಮಾಡಬೇಕೆಂದು ಗಾಜಿಯಾಬಾದ್ ನಲ್ಲಿನ ವಕೀಲರು ಬಲವಾದ ಒತ್ತಾಯ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಪ್ರಮಾಣವಚನಕ್ಕೆ ಇವರೇ ದಿನ ನಿಗದಿ ಮಾಡಿದ್ದು

ಡಿಕೆ ಶಿವಕುಮಾರ್ ಕರ್ನಾಟಕ ನೂತನ ಸಿಎಂ: ಅಂದು ಹೇಳಿದ ಹೇಳಿಕೆ ನಿಜ ಮಾಡಿದ ಬಂಡೆ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ

ಮುಂದಿನ ಸುದ್ದಿ
Show comments