Webdunia - Bharat's app for daily news and videos

Install App

ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಸಜೀವ ದಹನಕ್ಕೆ ಯತ್ನ!

Webdunia
ಮಂಗಳವಾರ, 12 ಏಪ್ರಿಲ್ 2022 (08:07 IST)
ಕೋಲ್ಕತ್ತಾ : 40 ವರ್ಷದ ಮಹಿಳೆಯೊಬ್ಬಳ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದು,

ಆರೋಪಿಗಳು ಮಹಿಳೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಸಜೀವ ದಹನ ಮಾಡಲು ಯತ್ನಿಸಿದ ಘಟನೆ ಪಶ್ಚಿಮ ಬಂಗಾಳದ ನಮ್ಖಾನಾ ಗ್ರಾಮದಲ್ಲಿ ನಡೆದಿದೆ.

ದೂರಿನ ಪ್ರಕಾರ, ಮಹಿಳೆಯು ಬೆಳಗ್ಗೆ 4 ಗಂಟೆ ಸುಮಾರಿಗೆ ವಾಶ್ರೂಮ್ ಬಳಸಲು ಹೊರಗೆ ಹೋದಾಗ ಅಪಹರಿಸಿದ್ದಾರೆ. ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿಗಳು ಆಕೆಯನ್ನು ಅಪಹರಿಸಿ ಎರಡನೇ ಮಹಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು.

ನಂತರ ಆರೋಪಿಗಳು ಆಕೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಸಜೀವ ದಹನ ಮಾಡಲು ಯತ್ನಿಸಿದ್ದಾರೆ.  ಸಂತ್ರಸ್ತೆಯ ಕಿರುಚಾಟವು ಆಕೆಯ ಅಕ್ಕ ಪಕ್ಕದ ಮನೆಗೆ ಕೇಳಿಸಿದೆ.

ಕೂಡಲೇ ಅವರು ಅವಳ ಸಹಾಯಕ್ಕೆ ಬಂದಿದ್ದಾರೆ. ನೆರೆಹೊರೆಯವರು ಬರುತ್ತಿರುವುದನ್ನು ಕಂಡ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಿಂದ ಭಯಭೀತಳಾಗಿದ್ದ ಮಹಿಳೆ ತಕ್ಷಣ ಪೊಲೀಸರಿಗೆ ದೂರು ನೀಡಲಿಲ್ಲ.

ಆದರೆ, ಶನಿವಾರದಿಂದ ಆಕೆಯ ಆರೋಗ್ಯ ಹದಗೆಡಲಾರಂಭಿಸಿತು. ಹೀಗಾಗಿ ಆರಂಭದಲ್ಲಿ ಆಕೆಯನ್ನು ನಮ್ಖಾನಾ ಬ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಭಾನುವಾರ ಆಕೆಯನ್ನು ಕಾಕದ್ವೀಪ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ಮುಂದಿನ ಸುದ್ದಿ
Show comments