Webdunia - Bharat's app for daily news and videos

Install App

ಶವವನ್ನು ಪೀಸ್‌ ಪೀಸ್ ಮಾಡಿ ನದಿಗೆ ಎಸೆಯಲು ಯತ್ನ: ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ತಾಯಿ, ಮಗಳು

Sampriya
ಮಂಗಳವಾರ, 25 ಫೆಬ್ರವರಿ 2025 (17:58 IST)
Photo Courtesy X
ಉತ್ತರ ಕೋಲ್ಕತ್ತಾ: ಇಬ್ಬರು ಮಹಿಳೆಯರು ಅಹಿರಿಟೊಲಾ ಪ್ರದೇಶದಲ್ಲಿ  ಶವವಿದ್ದ ಟ್ರಾಲಿ ಬ್ಯಾಗ್‌ ಅನ್ನು ಹೂಗ್ಲಿ ನದಿಗೆ ಎಸೆಯಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಘಟನೆ ಇಂದು ನಡೆದಿದೆ.

ಮುಂಜಾನೆಯೇ ಕುಮಾರತುಲಿ ಘಾಟ್ ಬಳಿ ಇಬ್ಬರು ಮಹಿಳೆಯರು ಭಾರವಾದ ಟ್ರಾಲಿ ಬ್ಯಾಗ್ ಅನ್ನು ಎಳೆದುಕೊಂಡು ಹೋಗುತ್ತಿರುವುದನ್ನು ಕಂಡ ಸ್ಥಳೀಯರಿಗೆ ಅನುಮಾನ ಮೂಡಿದೆ.  ಅವರನ್ನು ಪ್ರಶ್ನಿಸಿ, ಟ್ರಾಲಿ ಬ್ಯಾಗ್ ತೆರೆದು ನೋಡಿದಾಗ ಅದರೊಳಗೆ ತಲೆ ಇಲ್ಲದ ಶವ ಪತ್ತೆಯಾಗಿದೆ.

ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ.

ಪ್ರತ್ಯಕ್ಷದರ್ಶಿಯೊಬ್ಬರು ಮಾಧ್ಯಮಗಳಿಗೆ ಹೇಳಿದರು: "ಮಹಿಳೆಯರು ಟ್ಯಾಕ್ಸಿಯಲ್ಲಿ ಬರುವುದನ್ನು ನಾವು ನೋಡಿದ್ದೇವೆ ಮತ್ತು ಅವರು ಭಾರವಾದ ಟ್ರಾಲಿ ಬ್ಯಾಗ್ ಅನ್ನು ತಮ್ಮೊಂದಿಗೆ ಸಾಗಿಸುತ್ತಿದ್ದರು."

ಮತ್ತೊಬ್ಬ ಪ್ರತ್ಯಕ್ಷದರ್ಶಿ ಹೇಳಿದರು: "ಆರಂಭದಲ್ಲಿ, ಅವರು ತಮ್ಮ ಸಾಕು ನಾಯಿಯ ದೇಹವನ್ನು ಹೊತ್ತೊಯ್ಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ." ನಂತರ ಬ್ಯಾಗ್ ತೆರೆದು ನೋಡಿದಾಗ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿದ ಮೃತದೇಹ ಪತ್ತೆಯಾಗಿದೆ" ಎಂದು ಅವರು ಹೇಳಿದರು.

ಇಬ್ಬರು ಮಹಿಳೆಯರ ಗುರುತು ಇನ್ನೂ ತಿಳಿದುಬಂದಿಲ್ಲ. ಮಹಿಳೆಯರು ತಮ್ಮನ್ನು ತಾಯಿ ಮತ್ತು ಮಗಳು ಎಂದು ಗುರುತಿಸಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಂಡ ಬಾಳು ಬಿಟ್ಟು ರಾಜೀನಾಮೆ ನೀಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಶೋಕ್ ವಾಗ್ದಾಳಿ

ಉಂಡ ಮನೆಗೆ ದ್ರೋಹ ಬಗೆದ ಕಿರಾತಕ: ಉದ್ಯೋಗ ನೀಡಿದ ತಾಯಿ–ಮಗನನ್ನೇ ಮುಗಿಸಿದ ಯುವಕ

ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿದ್ದಕ್ಕೆ ಬೇಸರಗೊಂಡು ಸ್ವಯಂ ನಿವೃತ್ತಿ ತೆಗೆದುಕೊಂಡ ಎಸ್ಎಸ್ ಭರಮನಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿಯ ರೇಪ್ ಮಾಡಿ ಆರೋಪಿಗಳು ವಿಡಿಯೋ ಮಾಡಿದ್ದೇಕೆ

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು: ಕನ್ನಡಿಗರು ಸಿಗಲಿಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments