Webdunia - Bharat's app for daily news and videos

Install App

ಡೇರಾ ಬಾಬಾ ತಪ್ಪಿಸಿಕೊಳ್ಳಲು ನಡೆದಿತ್ತಾ ಸಂಚು?!

Webdunia
ಸೋಮವಾರ, 28 ಆಗಸ್ಟ್ 2017 (09:38 IST)
ನವದೆಹಲಿ: ಡೇರಾ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ಘೋಷಿಸುತ್ತಿದ್ದಂತೆ ಅವರನ್ನು ಜೈಲಿಗೆ ಕರೆದುಕೊಂಡು ಹೋಗುವ ಮೊದಲು ತಪ್ಪಿಸಿಕೊಳ್ಳಲು ಸಂಚು ನಡೆದಿತ್ತಾ?!

 
ಆತನ ಭದ್ರತಾ ಪಡೆಗಳ ನಡತೆ ಈ ಸಂಶಯವನ್ನು ಬಲವಾಗಿಸಿದೆ. ಬಾಬಾ ರಹೀಂಗೆ ಝೆಡ್ ಪ್ಲಸ್ ಭದ್ರತೆ ನೀಡುತ್ತಿದ್ದ ಅಧಿಕಾರಿಗಳು ಆತನನ್ನು ಜೈಲಿಗೆ ಕರೆದುಕೊಂಡುವ ಮೊದಲು ಅನುಯಾಯಿಗಳ ಗುಂಪಿನೊಳಗೆ ತೂರಲು ಪ್ರಯತ್ನಿಸಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.

ಒಂದು ವೇಳೆ ಅನುಯಾಯಿಗಳ ನಡುವೆ ಸಿಲುಕಿಕೊಂಡಿದ್ದರೆ, ಆತನನ್ನು ಬಂಧಿಸುವುದು ಪೊಲೀಸರಿಗೆ ಕಷ್ಟವಾಗುತ್ತಿತ್ತು. ಆದರೆ ಇದರ ಸುಳಿವು ಅರಿತ ಪೊಲೀಸರು ಮತ್ತು ಅರೆ ಸೇನಾ ಪಡೆಗಳು ಆತನನ್ನು ವಶಕ್ಕೆ ಪಡೆದುಕೊಳ್ಳಲು ಯಶಸ್ವಿಯಾದರು. ಈ ಸಂಬಂಧ ಬಾಬಾ ಭದ್ರತಾ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ.. ಕಾಲು ಮುರಿದಿದ್ದರೂ ಸರಿಯೇ, ಪಾಕ್ ವಿರುದ್ಧ ಆಡುವೆ ಎಂದಿದ್ದರಂತೆ ಧೋನಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments