Webdunia - Bharat's app for daily news and videos

Install App

ಭಾರತ ಮಾತೆ ಬಿಜೆಪಿಯವರಿಂದ ಬಿಡಿಸಿಕೊಂಡು ಓಡುವ ಪ್ರಯತ್ನ : ವಿಶ್ವನಾಥ್

Webdunia
ಶನಿವಾರ, 11 ಮಾರ್ಚ್ 2023 (11:02 IST)
ನವದೆಹಲಿ : ಭ್ರಷ್ಟಾಚಾರ ಮಾಡಿದವರನ್ನು ಬಿಜೆಪಿ ರಕ್ಷಿಸುತ್ತಿದೆ. ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಕುತಂತ್ರದಿಂದ ಬಿಡುಗಡೆ ಮಾಡಿಸಿ, ನಾಯಕರು ಭಾರತ್ ಮಾತಾಕೀ ಜೈ ಎನ್ನುತ್ತಾರೆ.

ಇವರಿಂದ ಬಿಡಿಸಿಕೊಂಡು ಓಡಿ ಹೋಗಲು ಭಾರತ ಮಾತೆಯೇ ಪ್ರಯತ್ನಿಸುತ್ತಿದ್ದಾಳೆ ಎಂದು ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ವಿದೇಶಗಳಲ್ಲಿ ರಾಹುಲ್ ಗಾಂಧಿ ಪ್ರಬುದ್ಧವಾಗಿ ಮಾತನಾಡುತ್ತಿದ್ದಾರೆ. ಅನುಭವಗಳೊಂದಿಗೆ ಮಾತನಾಡುತ್ತಿದ್ದಾರೆ. ಲಂಡನ್ನಲ್ಲಿ ಮಾತನಾಡಿರುವುದು ಭಾರತದ ವಿರುದ್ಧ ಅಲ್ಲ, ಭಾರತದಲ್ಲಿರುವ ನಾಯಕತ್ವ ವಿರುದ್ಧ.

ನರೇಂದ್ರ ಮೋದಿ ವಿರುದ್ಧ ಮಾತನಾಡಿದರೆ ಇಡಿ ದಾಳಿ ನಡೆಸುತ್ತದೆ. ದೇಶದ್ರೋಹಿ ಎನ್ನಲಾಗುತ್ತದೆ. ನಾವು ಎಂತಹ ಪರಿಸ್ಥಿತಿಯಲ್ಲಿದ್ದೇವೆ ಎಂದು ಕೇಳಿದರು.

ಭ್ರಷ್ಟಾಚಾರ ಮಾಡಿದ ವ್ಯಕ್ತಿಯನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಗುತ್ತದೆ. ಅಲ್ಲಿ ಭಾರತ್ ಮಾತಾಕೀ ಜೈ ಎನ್ನುತ್ತಾರೆ. ಇದನ್ನು ಕಂಡು ಭಾರತ ಮಾತೆ ಬಿಜೆಪಿಗರ ಕೈಯಿಂದ ಬಿಡಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾಳೆ. ಭಾರತದಲ್ಲಿ ದ್ವೇಷ ರಾಜಕಾರಣ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments