ಕಳ್ಳನೆಂದು ಆಟೋ ಚಾಲಕನಿಗೆ ಏನ್ ಮಾಡುದ್ರು ಗೊತ್ತ!?

Webdunia
ಮಂಗಳವಾರ, 25 ಜನವರಿ 2022 (06:23 IST)
ಮುಂಬೈ : ಆಟೋರಿಕ್ಷಾ ಚಾಲಕನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿದ್ದು, ಚಾಲಕ ಸಾವಿಗೀಡಾದ ಘಟನೆ ಉತ್ತರ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ.

ದಾಬುನಗರದಲ್ಲಿ 10 ದಿನಗಳ ಹಿಂದೆ ನಿಲ್ಲಿಸಿದ್ದ ತಮ್ಮ ಆಟೋರಿಕ್ಷಾವನ್ನು ಒಮ್ಮೆ ನೋಡಿ ಬರಲು ಚಾಲಕ ಶಾರುಕ್ ಶೇಖ್ ತೆರಳಿದ್ದರು. ಈ ಸಂದರ್ಭದಲ್ಲಿ ಅವರನ್ನು ಕಳ್ಳನೆಂದು ಭಾವಿಸಿ ಸ್ಥಳೀಯ ನಿವಾಸಿಗಳ ಗುಂಪೊಂದು ಥಳಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಅಲ್ಲಿಯೇ ಸಮೀಪದ ಸ್ಥಳವೊಂದರಲ್ಲಿ ಎಸೆದು ಹೋಗಲಾಗಿತ್ತು. 

ಈ ಬಗ್ಗೆ ದಾರಿಹೋಕರು ನೀಡಿದ್ದ ಮಾಹಿತಿಯ ಮೇರೆಗೆ ಶಾರುಕ್ ಅವರನ್ನು ಠಾಣೆಗೆ ಕರೆತಂದು ದರೋಡೆ ಪ್ರಕರಣ ದಾಖಲಿಸಲಾಗಿತ್ತು. ಎರಡು ದಿನಗಳ ಬಳಿಕ ಜಾಮೀನು ಪಡೆದ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments