Webdunia - Bharat's app for daily news and videos

Install App

ಶೌಚಾಲಯದಲ್ಲಿ ನಾಯಿಯ ಮೇಲೆ 3 ದಿನ ರೇಪ್: ಕಾಮುಕನ ಅರೆಸ್ಟ್

Webdunia
ಬುಧವಾರ, 27 ಸೆಪ್ಟಂಬರ್ 2017 (13:43 IST)
ಕೆಲ ದಿನಗಳ ಹಿಂದೆ ನಾಯಿ ಮರಿಯ ಮೇಲೆ ಕಾಮುಕನೊಬ್ಬ ಎಸಗಿದ್ದ ಅತ್ಯಾಚಾರ ಘಟನೆ ಮಾಸುವ ಮುನ್ನವೇ ಮುಂಬೈನ ಶೌಚಾಲಯದಲ್ಲಿ ನಾಯಿಯ ಮೇಲೆ ಮೂರು ದಿನಗಳ ಕಾಲ ಅತ್ಯಾಚಾರವೆಸಗಿದ ವಸತಿ ಸಂಕೀರ್ಣದ ಗಾರ್ಡ್‌ನನ್ನು‌ ಪೊಲೀಸರು ಬಂಧಿಸಿದ್ದಾರೆ. 
ಸಿಸಿಟಿವಿಯಲ್ಲಿ ನಾಯಿಯ ಮೇಲೆ ಗಾರ್ಡ್‌ನೊಬ್ಬ ಅತ್ಯಾಚಾರವೆಸಗುತ್ತಿರುವ ದೃಶ್ಯ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಚೆಂಬೂರ್ ನಾಕಾ ಬಳಿಯ ಘಟನೆ ನಡೆದಿದ್ದು 41 ವರ್ಷ ವಯಸ್ಸಿನ ರಾಮ್ ನರೇಶ್ ಕಳೆದ ವಾರ ಮೂರು ದಿನಗಳ ಕಾಲ ಸ್ನಾನಗೃಹದೊಳಗೆ ನಾಯಿಯನ್ನು ಕರೆದುಕೊಂಡು ಹೋಗಿದ್ದನು. ಪ್ರತಿ ಬಾರಿ ಅವನು ನಾಯಿಯೊಂದಿಗೆ ಐದರಿಂದ ಏಳು ನಿಮಿಷಗಳವರೆಗೆ ಬಾಥ್‌ರೂಮ್‌ನಲ್ಲಿ ಲಾಕ್ ಮಾಡಿಕೊಳ್ಳುತ್ತಿದ್ದನು ಎಂದು ಮೂಲಗಳು ತಿಳಿಸಿವೆ.
 
ಆರೋಪಿ ನರೇಶ್ ಹಗಲು ಹೊತ್ತಿನಲ್ಲಿ ಅಟೋ ರಿಕ್ಷಾ ಚಾಲಕನಾಗಿದ್ದು, ರಾತ್ರಿ ಹೊತ್ತಿನಲ್ಲಿ ಖಾಸಗಿ ಭದ್ರತಾ ಸಿಬ್ಬಂದಿ ಕಂಪೆನಿಯ ಮೂಲಕ ಗಾರ್ಡ್ ಕೆಲಸವನ್ನು ಮಾಡುತ್ತಿದ್ದನು ಎನ್ನಲಾಗಿದೆ.
 
ಸ್ಥಳೀಯ ನಿವಾಸಿಗಳು ಮತ್ತು  ಪ್ರಾಣಿರಕ್ಷಣಾ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಆರೋಪಿ ನರೇಶ್‌ನನ್ನು ವಶಕ್ಕೆ ತೆಗೆದುಕೊಂಡು ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಎಸ್.ಜಿ.ದಲ್ ತಿಳಿಸಿದ್ದಾರೆ. 
 
ಕಳೆದ ವರ್ಷ ಭಾರತದಲ್ಲಿ ಪ್ರಾಣಿಗಳ ದುರ್ಬಳಕೆ ಪ್ರಕರಣಗಳು ಹೆಚ್ಚಾಗಿದೆ. ನಾಯಿಮರಿಗಳ ಮೇಲೆ ಅತ್ಯಾಚಾರ ಮಾಡಲಾಗಿದೆ, ಅವರ ಅಂಗಗಳು ಹ್ಯಾಕ್ ಮಾಡಲ್ಪಟ್ಟವು ಮತ್ತು ಈಗ ಮುಂಬೈನಲ್ಲಿನ ಘಟನೆಯು ಮನುಷ್ಯನ ದಾಹ ಯಾವ ಮಟ್ಟಿಗೆ ಎಲ್ಲೇ ಮೀರಿ ದಾಟುತ್ತಿದೆ ಎನ್ನುವುದು ಆತಂಕಕಾರಿ ವಿಷಯವಾಗಿದೆ ಸಾಮಾಜಿಕ ಕಾರ್ಯಕರ್ತರು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡುವ ಬಗ್ಗೆ ಕುಟುಂಬಕ್ಕೆ ಮಾಹಿತಿ ಇತ್ತಾ: ಅನಿರುದ್ಧ ಹೇಳಿದ್ದೇನು

ಧರ್ಮಸ್ಥಳ ಬುರುಡೆ ರಹಸ್ಯ: ರತ್ನಗಿರಿ ಬೆಟ್ಟಕ್ಕೆ ತೆರಳಿದ ಎಸ್‌ಐಟಿ ತಂಡಕ್ಕೆ ಬಿಗ್‌ಶಾಕ್

ಧರ್ಮಸ್ಥಳ ಕಳೇಬರಹ ಶೋಧ ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌, ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌

ಮೆಟ್ರೋ ನಮ್ದು ಎಂದು ಬಿಜೆಪಿಯವರು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments