Webdunia - Bharat's app for daily news and videos

Install App

ಪಾನಿಪುರಿ ಪ್ರಿಯರೇ ಎಚ್ಚರ!

Webdunia
ಭಾನುವಾರ, 29 ಮೇ 2022 (13:29 IST)
ಭೂಪಾಲ್ : ಜಾತ್ರೆಯೊಂದರಲ್ಲಿ ಪಾನಿಪುರಿ ತಿಂದ 97 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ನಡೆದಿದೆ.
 
ಜಿಲ್ಲಾ ಕೇಂದ್ರದಿಂದ 38 ಕಿ.ಮೀ ದೂರದಲ್ಲಿರುವ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಸಿಂಗರಾಪುರ ಪ್ರದೇಶದಲ್ಲಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡವರೆಲ್ಲರೂ ಒಂದೇ ಅಂಗಡಿಯಲ್ಲಿ ಪಾನಿಪುರಿಯನ್ನು ತಿಂದಿದ್ದಾರೆ. ಅವರೆಲ್ಲರೂ ಸಮೀಪದ ವಿವಿಧ ಗ್ರಾಮಗಳಿಂದ ಖರೀದಿಗೆಂದು ಆಗಮಿಸಿದ್ದರು.

ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಕೆ.ಆರ್.ಶಾಕ್ಯಾ ಮಾತನಾಡಿ, ಪಾನಿಪುರಿ ತಿಂದ ಮಕ್ಕಳಿಗೆಲ್ಲರಿಗೂ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ. 

ಅಸ್ವಸ್ತಗೊಂಡ 97 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments