ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಮಾತನಾಡುವ ಬೊಂಬೆ ಖ್ಯಾತಿಯ ಡಿಂಕು ಇಂದುಶ್ರೀಗೆ ಸನ್ಮಾನ

Webdunia
ಸೋಮವಾರ, 22 ಜನವರಿ 2018 (06:30 IST)
ನವದೆಹಲಿ : ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗೌರವಿಸಲಾಗಿದ್ದು, ಮಾತನಾಡುವ ಬೊಂಬೆ ಖ್ಯಾತಿಯ ಡಿಂಕು ಇಂದುಶ್ರೀ ಸೇರಿದಂತೆ 11 ಮಂದಿ ಸಾಧಕಿಯರನ್ನು ಸನ್ಮಾನಿಸಲಾಗಿದೆ.

 
ಮಾತನಾಡುವ ಬೊಂಬೆ ಖ್ಯಾತಿಯ ಡಿಂಕು ಇಂದುಶ್ರೀ, ಶೇ.100 ರಷ್ಟು ಅಂಧತ್ವ ಹೊಂದಿರುವ ಐ.ಎಫ್.ಎಸ್. ಅಧಿಕಾರಿ ಬೆನೊ ಝೈಫನ್, ಅಂಧ ಲೆಕ್ಕ ಪರಿಶೋಧಕಿ ರಜನಿ ಗೋಪಾಲಕೃಷ್ಣನ್ ಸೇರಿದಂತೆ ಹಲವು ಸಾಧಕಿಯರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸನ್ಮಾನಿಸಿದ್ದಾರೆ.

 
ಬೆಂಗಳೂರಿನ ಇಂದುಶ್ರೀ ಅವರು ಮಾತನಾಡುವ ಬೊಂಬೆ ಮೂಲಕ ಸಾವಿರಾರು ಕಾರ್ಯಕ್ರಮಗಳನ್ನು ದೇಶ ವಿದೇಶಗಳಲ್ಲಿ ಮಾಡಿ ಪ್ರಖ್ಯಾತಿ ಹೊಂದಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments