Select Your Language

Notifications

webdunia
webdunia
webdunia
webdunia

ಅಯೋಧ್ಯೆ ಮಹಾತೀರ್ಪು ಇಂದು: ದೇಶದಾದ್ಯಂತ ಕಟ್ಟೆಚ್ಚರ

ಅಯೋಧ್ಯೆ ಮಹಾತೀರ್ಪು ಇಂದು: ದೇಶದಾದ್ಯಂತ ಕಟ್ಟೆಚ್ಚರ
ನವದೆಹಲಿ , ಶನಿವಾರ, 9 ನವೆಂಬರ್ 2019 (08:59 IST)
ನವದೆಹಲಿ: ಇಡೀ ದೇಶವೇ ಕಾಯುತ್ತಿರುವ ಅಯೋಧ್ಯೆ ರಾಮಜನ್ಮಭೂಮಿ ವಿವಾದ ಪ್ರಕರಣದ ತೀರ್ಪು ಇಂದು ಸುಪ್ರೀಂಕೋರ್ಟ್ ನೀಡಲಿದೆ. ಇದಕ್ಕಾಗಿ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.


ಅಯೋಧ್ಯೆ ತೀರ್ಪಿನ ಹಿನ್ನಲೆಯಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ಕೋಮುಸೌಹಾರ್ದತೆಗೆ ಧಕ್ಕೆಯಾಗುವಂತಹ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ತೀರ್ಪಿನ ಹಿನ್ನಲೆಯಲ್ಲಿ ಮುನ್ನಚ್ಚರಿಕೆಯ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇಂದು ವಾಹನ ಸಂಚಾಠವೂ ವಿರಳವಾಗಿದೆ. ಒಂದು ರೀತಿಯ ಬಂದ್ ವಾತಾವರಣ ಎಲ್ಲೆಡೆ ಮನೆ ಮಾಡಿದೆ. ಇಂದು ಬೆಳಿಗ್ಗೆ 10.30 ರ ಸುಮಾರಿಗೆ ತೀರ್ಪು ಹೊರಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಕ್ತ ಮಾರಾಟ ಮಾಡಿ ರೈತರನ್ನು ಕಾಪಾಡುತ್ತೇನೆ ಎಂದ ಅನರ್ಹ ಶಾಸಕ